ಹೆಣ್ಮಕ್ಕಳನ್ನು ಕಾಪಾಡಲು ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಿ ಎಂದ ಪ್ರಮೋದ್ ಮುತಾಲಿಕ್…
ಕಲಬುರಗಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದು, ಹಿಂದೂಗಳು ಮನೆಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಬೇಕು ಎಂದಿದ್ದಾರೆ. ಕಳೆದ ರಾತ್ರಿ ನಡೆದ ಹಿಂದೂ ಸಂತ ಸಮಾವೇಶದಲ್ಲಿ ಶ್ರಿರಾಮ ಸೇನೆ ಸಂಸ್ಥಾಪಕ ಹೇಳಿಕೆ ನೀಡಿದ್ದು ಹಿಂದೂಗಳು ಮನೆ ಮನೆಯಲ್ಲಿ ತಲ್ವಾರ್ ಎಲ್ಲರಿಗೂ ಕಾಣುವ ಹಾಗೆ ಇಡಬೇಕು. ಮೊದಲು ನಾವೆಲ್ಲಾ ಆಯುಧಗಳ ಪೂಜೆ ಮಾಡ್ತಿದ್ದೆವು. ಈಗ ಪುಸ್ತಕ, ಪೆನ್ನು, ವಾಹನಗಳ ಪೂಜೆ ಮಾಡ್ತಿದ್ದೇವೆ. ಆದರೆ ಇನ್ನು ಮುಂದೆ ತಲ್ವಾರ್, ಚಾಕು, ಕೊಡಲಿ ಇಟ್ಟು ಪೂಜೆ … Continue reading ಹೆಣ್ಮಕ್ಕಳನ್ನು ಕಾಪಾಡಲು ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಿ ಎಂದ ಪ್ರಮೋದ್ ಮುತಾಲಿಕ್…
Copy and paste this URL into your WordPress site to embed
Copy and paste this code into your site to embed