ಅಯೋಧ್ಯೆ ರಾಮಮಂದಿರ ನಿಧಿ ಸಮರ್ಪಣೆಗಾಗಿ ಕೋರಿದ ನಟಿ ಪ್ರಣೀತಾ ಸುಭಾಷ್
ಬೆಂಗಳೂರು: ಅಯೋಧ್ಯೆಯಲ್ಲಿನ ಸುದೀರ್ಘ ವಿವಾದ ಇತ್ಯರ್ಥಗೊಂಡ ಹಿನ್ನೆಲೆಯಲ್ಲಿ ಅಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವುದು, ಅದಕ್ಕಾಗಿ ಟ್ರಸ್ಟ್ ನಿರ್ಮಿಸಿ, ಯೋಜನೆಗಳನ್ನು ರೂಪಿಸಿರುವುದು ಈಗ ಬಹುತೇಕ ಎಲ್ಲರಿಗೂ ಗೊತ್ತಿರುವ ವಿಷಯವೇ. ಇತ್ತೀಚಿನ ಬೆಳವಣಿಗೆ ಎಂದರೆ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ಭಕ್ತರಿಂದಲೂ ದೇಣಿಗೆ ಸಂಗ್ರಹಿಸುತ್ತಿರುವುದು. ಆ ನಿಟ್ಟಿನಲ್ಲಿ ವಿಶ್ವಹಿಂದೂಪರಿಷತ್ ಕೂಡ ಕಾರ್ಯನಿರತವಾಗಿದೆ. ಮಾತ್ರವಲ್ಲ ಶ್ರೀರಾಮಮಂದಿರಕ್ಕಾಗಿ ನಿಧಿ ಸರ್ಮಪಣೆ ಎಂಬ ಅಭಿಯಾನ ನಡೆಯುತ್ತಿದ್ದು, ಈಗಾಗಲೇ ಹಲವರು ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ತಮ್ಮ ಕೈಲಾದ ನೆರವು ನೀಡಲಾರಂಭಿಸಿದ್ದಾರೆ. ಈಗ ನಟಿ ಪ್ರಣೀತಾ … Continue reading ಅಯೋಧ್ಯೆ ರಾಮಮಂದಿರ ನಿಧಿ ಸಮರ್ಪಣೆಗಾಗಿ ಕೋರಿದ ನಟಿ ಪ್ರಣೀತಾ ಸುಭಾಷ್
Copy and paste this URL into your WordPress site to embed
Copy and paste this code into your site to embed