ಹೆಬ್ರಿ: ಸಿ.ಎ ಪರೀಕ್ಷೆಯಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾರ್ಥನಾ ನಾಯಕ್ ಉತ್ತೀರ್ಣರಾಗಿದ್ದಾರೆ. ಇವರು ಪ್ರಕಾಶ್ ನಾಯಕ್ ಹಾಗೂ ಪ್ರಿಯಾ ನಾಯಕ್ ದಂಪತಿ ಪುತ್ರಿ. ವಿದ್ಯಾರ್ಥಿನಿ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದ ಅಭಿನಂದಿಸಿದೆ.
ಸಿ.ಎ ಪರೀಕ್ಷೆಯಲ್ಲಿ ಪ್ರಾರ್ಥನಾ ಉತ್ತೀರ್ಣ

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು
Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…
ಬೇಸಿಗೆಯಲ್ಲಿ ಜಿಮ್ಗೆ ಹೋಗುವ ಮೊದಲು ಸುಸ್ತಾಗುತ್ತೀದ್ರೆ ಈ ಜ್ಯೂಸ್ಗಳನ್ನು ಒಮ್ಮೆ ಟ್ರೈ ಮಾಡಿ, ದಣಿವು ದೂರವಾಗುವುದು ಖಂಡಿತ!Pre Workout Drinks
Pre Workout Drinks: ಬೇಸಿಗೆಯ ಬಿಸಿಲಿನಲ್ಲಿ ಸ್ವಲ್ಪ ದೂರ ನಡೆದರೂ ಸಹ ದೇಹವು ದಣಿಯುತ್ತದೆ, ಬಾಯಾರಿಕೆ…
ಬೇಸಿಗೆಯಲ್ಲಿ ಬೇವಿನ ನೀರಿನಿಂದ ಸ್ನಾನ ಮಾಡಿದರೆ ಏನೆಲ್ಲಾ ಲಾಭಗಳಿವೆ ಗೊತ್ತಾ? Neem
Neem: ಬೇವು ಎಂದರೆ ಮೂಗು ಮುರಿಯುವ ಜನರೇ ಹೆಚ್ಚು. ಆದರೆ ಈ ಬೇವಿನಲ್ಲಿ ಎಷ್ಟೆಲ್ಲಾ ಪ್ರಯೋಜನಗಳಿವೆ…