ಬಂಗಾಳದಲ್ಲಿ ಬಿಜೆಪಿ ಎರಡಂಕಿ ದಾಟಿದ್ರೆ ಟ್ವಿಟರ್​ನಿಂದ ದೂರಾಗುತ್ತಾರಂತೆ ಚುನಾವಣಾ ತಂತ್ರಗಾರ ಪಿಕೆ !

ಬೆಂಗಳೂರು: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದೆ. 2021ರ ಏಪ್ರಿಲ್​-ಮೇ ತಿಂಗಳಲ್ಲಿ ಅಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಅದರ ಕಾವು ಶುರುವಾಗಿದೆ. ಬಿಜೆಪಿ ಪ್ರಚಾರ ಅಭಿಯಾನ ಆರಂಭಿಸಿದ್ದು, ಅಧಿಕಾರ ಚುಕ್ಕಾಣಿ ಹಿಡಿಯುವುದಕ್ಕೆ ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡತೊಡಗಿದೆ. ಪರಿಣಾಮ, ಆಡಳಿತಾರೂಢ ತೃಣಮೂಲ ಕಾಂಗ್ರಸ್ ಕಾರ್ಯಕರ್ತರಿಂದ ಪ್ರಬಲ ವಿರೋಧ, ಹಿಂಸಾತ್ಮಕ ಪ್ರತಿರೋಧಗಳೂ ವ್ಯಕ್ತವಾಗುತ್ತಿದೆ ಕೂಡ. ಇವೆಲ್ಲದರ ನಡುವೆ ಇಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ಟ್ವೀಟ್ ಗಮನಸೆಳೆದಿದೆ. ಚಾಣಕ್ಯ ಎಂದೇ ಬಿಜೆಪಿವಲಯದಲ್ಲಿ ಬಿಂಬಿಸಲ್ಪಟ್ಟಿರುವ ಕೇಂದ್ರ ಗೃಹ ಸಚಿವ … Continue reading ಬಂಗಾಳದಲ್ಲಿ ಬಿಜೆಪಿ ಎರಡಂಕಿ ದಾಟಿದ್ರೆ ಟ್ವಿಟರ್​ನಿಂದ ದೂರಾಗುತ್ತಾರಂತೆ ಚುನಾವಣಾ ತಂತ್ರಗಾರ ಪಿಕೆ !