‘ಹಿಂದೆ ಸರಿಯದಿದ್ದರೆ ನಿಮ್ಮನ್ನು ಯಾರೂ ಕಾಪಾಡಲಾರರು’: ರಾಹುಲ್ ಗಾಂಧಿಗೆ ಪ್ರಶಾಂತ್ ಕಿಶೋರ್ ಹೀಗೆ ಹೇಳಿದ್ದೇಕೆ?
ನವದೆಹಲಿ: ಲೋಕಸಭಾ ಚುನಾವಣೆ ಹೊತ್ತಲ್ಲಿ INDIA ಒಕ್ಕೂಟ ಮುನ್ನಡೆಸುತ್ತಿರುವ ಕಾಂಗ್ರೆಸ್ ಅಗ್ರನಾಯಕ ರಾಹುಲ್ ಗಾಂಧಿ ಅವರಿಗೆ ಮಾಜಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ನೀಡಿರುವ ಸಲಹೆ ಸಾಕಷ್ಟ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ವಶಪಡಿಸಿಕೊಂಡ 19 ಕೆಜಿ ಗಾಂಜಾವನ್ನು ಇಲಿಗಳು ತಿಂದಿವೆ ಎಂದ ಪೊಲೀಸರು: ನ್ಯಾಯಾಧೀಶರು ಕಕ್ಕಾಬಿಕ್ಕಿ..! ಚುನಾವಣೆಯಲ್ಲಿ ಕಾಂಗ್ರೆಸ್ ಗೆ ನಿರೀಕ್ಷಿತ ಫಲಿತಾಂಶ ಬರದಿದ್ದರೆ ರಾಹುಲ್ ಗಾಂಧಿ ಹಿಂದೆ ಸರಿಯುವ ಬಗ್ಗೆ ಯೋಚಿಸಬೇಕು ಎಂದು ಪ್ರಶಾಂತ್ ಅವರು ರಾಹುಲ್ಗಾಂಧಿಗೆ ಸಲಹೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರಶಾಂತ್ 10 ವರ್ಷದಿಂದ … Continue reading ‘ಹಿಂದೆ ಸರಿಯದಿದ್ದರೆ ನಿಮ್ಮನ್ನು ಯಾರೂ ಕಾಪಾಡಲಾರರು’: ರಾಹುಲ್ ಗಾಂಧಿಗೆ ಪ್ರಶಾಂತ್ ಕಿಶೋರ್ ಹೀಗೆ ಹೇಳಿದ್ದೇಕೆ?
Copy and paste this URL into your WordPress site to embed
Copy and paste this code into your site to embed