ಟೀಮ್ ಇಂಡಿಯಾದ ವೇಗದ ಬೌಲಿಂಗ್ ವಿಭಾಗಕ್ಕೆ ಕರ್ನಾಟಕದ ಹೊಸ ಕೊಡುಗೆ ಪ್ರಸಿದ್ಧಕೃಷ್ಣ

ಅಹಮದಾಬಾದ್: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಇನ್ನು ಕೇವಲ 4 ದಿನಗಳು ಬಾಕಿ ಇರುವಾಗ ಕೊನೆಗೂ 18 ಆಟಗಾರರ ಭಾರತ ತಂಡದ ಪ್ರಕಟಗೊಂಡಿದ್ದು, ಕರ್ನಾಟಕದ ಯುವ ವೇಗಿ ಪ್ರಸಿದ್ಧಕೃಷ್ಣ ಚೊಚ್ಚಲ ಬಾರಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ಪರ ಈಗಾಗಲೆ ಟಿ20 ಕ್ರಿಕೆಟ್ ಆಡಿರುವ ಸೂರ್ಯಕುಮಾರ್ ಯಾದವ್ ಮತ್ತು ಆಲ್ರೌಂಡರ್ ಕೃನಾಲ್ ಪಾಂಡ್ಯ ಮೊದಲ ಬಾರಿಗೆ ಏಕದಿನ ತಂಡದಲ್ಲೂ ಅವಕಾಶ ಪಡೆದಿದ್ದಾರೆ. ಏಕದಿನ ಸರಣಿಯ 3 ಪಂದ್ಯಗಳು ಮಾರ್ಚ್ 23, 26 ಮತ್ತು 28ರಂದು … Continue reading ಟೀಮ್ ಇಂಡಿಯಾದ ವೇಗದ ಬೌಲಿಂಗ್ ವಿಭಾಗಕ್ಕೆ ಕರ್ನಾಟಕದ ಹೊಸ ಕೊಡುಗೆ ಪ್ರಸಿದ್ಧಕೃಷ್ಣ