ಕಾಂಗ್ರೆಸ್​ನವರು ಬೈಯೋದು ಬೇಡ, ಬಿಜೆಪಿಯವರು ಬೊಬ್ಬೆ ಹೊಡೆಯೋದು ಬೇಡ: ಸಿಎಂ ಸಿದ್ದುಗೆ ಪ್ರತಾಪ್ ಸಿಂಹ ಸಲಹೆ​

ಮೈಸೂರು: ಬಿಜೆಪಿಯವರು ಸಾಲಮಾಡಿ ಹೋದರು ಅಂತ ನೀವು ಬೈಯುವುದು, ಕಾಂಗ್ರೆಸ್ ಲೂಟಿ ಮಾಡಿದರು ಅಂತ ಬಿಜೆಪಿಯವರು ಬೊಬ್ಬೆ ಹೊಡೆಯುವುದು ಬೇಡ ಎನ್ನುವ ಮೂಲಕ ನೂತನ ಕಾಂಗ್ರೆಸ್​ ಸರ್ಕಾರಕ್ಕೆ ಸಂಸದ ಪ್ರತಾಪ್​ ಸಿಂಹ ಸಲಹೆಯೊಂದನ್ನು ನೀಡಿದ್ದಾರೆ. ನಿನ್ನೆ (ಮೇ 20) ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಚಿವ ಸಂಪುಟ ನಡಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಹಿಂದಿನ ಬಿಜೆಪಿ ಸರ್ಕಾರ ಸಾಕಷ್ಟು ಸಾಲ ಮಾಡಿ ಹೋಗಿದೆ ಎಂದು ಹೇಳಿದರು. ಇದನ್ನೂ ಓದಿ: ಖಾಸಗಿ ಫೋಟೋ, ವಿಡಿಯೋಗಳನ್ನು ಹರಿಬಿಟ್ಟವರಿಗೆ ಕಾಂಗ್ರೆಸ್​ … Continue reading ಕಾಂಗ್ರೆಸ್​ನವರು ಬೈಯೋದು ಬೇಡ, ಬಿಜೆಪಿಯವರು ಬೊಬ್ಬೆ ಹೊಡೆಯೋದು ಬೇಡ: ಸಿಎಂ ಸಿದ್ದುಗೆ ಪ್ರತಾಪ್ ಸಿಂಹ ಸಲಹೆ​