ಕಾಂಗ್ರೆಸ್ನವರು ಬೈಯೋದು ಬೇಡ, ಬಿಜೆಪಿಯವರು ಬೊಬ್ಬೆ ಹೊಡೆಯೋದು ಬೇಡ: ಸಿಎಂ ಸಿದ್ದುಗೆ ಪ್ರತಾಪ್ ಸಿಂಹ ಸಲಹೆ
ಮೈಸೂರು: ಬಿಜೆಪಿಯವರು ಸಾಲಮಾಡಿ ಹೋದರು ಅಂತ ನೀವು ಬೈಯುವುದು, ಕಾಂಗ್ರೆಸ್ ಲೂಟಿ ಮಾಡಿದರು ಅಂತ ಬಿಜೆಪಿಯವರು ಬೊಬ್ಬೆ ಹೊಡೆಯುವುದು ಬೇಡ ಎನ್ನುವ ಮೂಲಕ ನೂತನ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಸಲಹೆಯೊಂದನ್ನು ನೀಡಿದ್ದಾರೆ. ನಿನ್ನೆ (ಮೇ 20) ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಚಿವ ಸಂಪುಟ ನಡಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಹಿಂದಿನ ಬಿಜೆಪಿ ಸರ್ಕಾರ ಸಾಕಷ್ಟು ಸಾಲ ಮಾಡಿ ಹೋಗಿದೆ ಎಂದು ಹೇಳಿದರು. ಇದನ್ನೂ ಓದಿ: ಖಾಸಗಿ ಫೋಟೋ, ವಿಡಿಯೋಗಳನ್ನು ಹರಿಬಿಟ್ಟವರಿಗೆ ಕಾಂಗ್ರೆಸ್ … Continue reading ಕಾಂಗ್ರೆಸ್ನವರು ಬೈಯೋದು ಬೇಡ, ಬಿಜೆಪಿಯವರು ಬೊಬ್ಬೆ ಹೊಡೆಯೋದು ಬೇಡ: ಸಿಎಂ ಸಿದ್ದುಗೆ ಪ್ರತಾಪ್ ಸಿಂಹ ಸಲಹೆ
Copy and paste this URL into your WordPress site to embed
Copy and paste this code into your site to embed