ಕೋವಿಡ್ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್ಡೌನ್ ಬೇಡ: ಪ್ರತಾಪ್ಸಿಂಹ
ಮೈಸೂರು: ಮತ್ತೊಮ್ಮೆ ಲಾಕ್ಡೌನ್ ಬೇಡ ಎಂದಿರುವ ಸಂಸದ ಪ್ರತಾಪ್ಸಿಂಹ, ಎಷ್ಟು ದಿನ ಅಂತ ಜನರನ್ನು ಮನೆಯಲ್ಲಿ ಕೂರಿಸುತ್ತೀರಾ? ಜೀವ ಉಳಿಸೋಕೆ ಹೋಗಿ ಜೀವನ ಹಾಳಾಗಬಾರದು. ಪರಿಸ್ಥಿತಿ ಸರ್ಕಾರದ ನಿಯಂತ್ರಣದಲ್ಲಿದೆ. ಸುಮ್ಮನೆ ಪ್ಯಾನಿಕ್ ಕ್ರಿಯೇಟ್ ಮಾಡುವ ಅಗತ್ಯವಿಲ್ಲ ಎಂದು ಕಿಡಿಕಾರಿದ್ದಾರೆ. ಮತ್ತೆ ಲಾಕ್ಡೌನ್ ಅವಶ್ಯಕತೆ ಇಲ್ಲ ಅಂತ ನನಗೆ ಅನ್ನಿಸುತ್ತದೆ. ಸರ್ಕಾರ ಅಂದ ಮೇಲೆ ಜೀವ-ಜೀವನ ಎರಡನ್ನೂ ಉಳಿಸಬೇಕು. ಭಾರತದಲ್ಲಿ ಲಕ್ಷಗಟ್ಟಲೇ ಜನ ಸಾಯ್ತಾರೆ ಎಂದು ತಜ್ಞರು ಹೇಳಿದ್ದರು. ಹಾಗೇನಾದ್ರು ಆಯ್ತಾ? ಈಗಲೂ ಅಷ್ಟೆ, ಏನೂ ಆಗಲ್ಲ ಎಂದು … Continue reading ಕೋವಿಡ್ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್ಡೌನ್ ಬೇಡ: ಪ್ರತಾಪ್ಸಿಂಹ
Copy and paste this URL into your WordPress site to embed
Copy and paste this code into your site to embed