ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ…. ಕಾರ್ಯಕರ್ತರಲ್ಲಿ ಪ್ರತಾಪ್ ಸಿಂಹ ಮನವಿ

ಮೈಸೂರು: ಲೋಕಸಭಾ ಚುನಾವಣೆ 2024ಕ್ಕೆ ಭರ್ಜರಿ ತಯಾರಿ ನಡೆಯುತ್ತಿದ್ದು, ನಿನ್ನೆ ಬಿಜೆಪಿಯ ಎರಡನೇ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಯಿತು. ಈ ಪಟ್ಟಿಯಲ್ಲಿ ಮೈಸೂರು-ಕೊಡುಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಬದಲಿಗೆ ಈ ಬಾರಿ ಮೈಸೂರು ರಾಜವಂಶಸ್ಥರಾದ ಯದುವೀರ್‌ ಒಡೆಯರ್‌ ಅವರಿಗೆ ಟಿಕೆಟ್ ಕೊಡಲಾಯಿತು. ಈ ಸಂಗತಿ ಪ್ರತಾಪ್ ಅಭಿಮಾನಿಗಳಿಗೆ ಭಾರೀ ಅಚ್ಚರಿ ತಂದಿತು. ಇದನ್ನೂ ಓದಿ: ಮತಾಂತರಗೊಂಡು ಮದುವೆಯಾದಳು, ಆದ್ರೂ ಡೀವೋರ್ಸ್​​ ಆಯ್ತು.. ಇದು ನಟಿ ಶ್ರೀವಿದ್ಯಾರ ದುರಂತ … Continue reading ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ…. ಕಾರ್ಯಕರ್ತರಲ್ಲಿ ಪ್ರತಾಪ್ ಸಿಂಹ ಮನವಿ