ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ…. ಕಾರ್ಯಕರ್ತರಲ್ಲಿ ಪ್ರತಾಪ್ ಸಿಂಹ ಮನವಿ
ಮೈಸೂರು: ಲೋಕಸಭಾ ಚುನಾವಣೆ 2024ಕ್ಕೆ ಭರ್ಜರಿ ತಯಾರಿ ನಡೆಯುತ್ತಿದ್ದು, ನಿನ್ನೆ ಬಿಜೆಪಿಯ ಎರಡನೇ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಯಿತು. ಈ ಪಟ್ಟಿಯಲ್ಲಿ ಮೈಸೂರು-ಕೊಡುಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಬದಲಿಗೆ ಈ ಬಾರಿ ಮೈಸೂರು ರಾಜವಂಶಸ್ಥರಾದ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ಕೊಡಲಾಯಿತು. ಈ ಸಂಗತಿ ಪ್ರತಾಪ್ ಅಭಿಮಾನಿಗಳಿಗೆ ಭಾರೀ ಅಚ್ಚರಿ ತಂದಿತು. ಇದನ್ನೂ ಓದಿ: ಮತಾಂತರಗೊಂಡು ಮದುವೆಯಾದಳು, ಆದ್ರೂ ಡೀವೋರ್ಸ್ ಆಯ್ತು.. ಇದು ನಟಿ ಶ್ರೀವಿದ್ಯಾರ ದುರಂತ … Continue reading ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ…. ಕಾರ್ಯಕರ್ತರಲ್ಲಿ ಪ್ರತಾಪ್ ಸಿಂಹ ಮನವಿ
Copy and paste this URL into your WordPress site to embed
Copy and paste this code into your site to embed