ಪಕ್ಷಕ್ಕೂ, ಪಕ್ಕದಲ್ಲಿರುವವರಿಗೂ ದ್ರೋಹ ಬಗೆಯಲ್ಲ: ಸಂಸದ ಪ್ರತಾಪ್ ಸಿಂಹ
ಮೈಸೂರು: ಲೋಕಸಭಾ ಚುನಾವಣೆ 2024ಕ್ಕೆ ಈಗಾಗಲೇ ಸಕಲ ತಯಾರಿ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಬಿಜೆಪಿಯ ಎರಡನೇ ಪಟ್ಟಿ ಅಧಿಕೃತವಾಗಿ ಪ್ರಕಟವಾಯಿತು. ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಯಿತು. ಈ ಪಟ್ಟಿಯಲ್ಲಿ ಮೈಸೂರು-ಕೊಡುಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಬದಲಿಗೆ ಈ ಬಾರಿ ಮೈಸೂರು ರಾಜವಂಶಸ್ಥರಾದ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ಕೊಡಲಾಯಿತು. ಈ ಸಂಗತಿ ಪ್ರತಾಪ್ ಅಭಿಮಾನಿಗಳಿಗೆ ಭಾರೀ ಅಚ್ಚರಿ ತಂದಿದ್ದು ಎಲ್ಲರಿಗೂ ತಿಳಿದೇ ಇದೆ. ಇದನ್ನೂ ಓದಿ: ಯಶಸ್ವಿ ಯುವ ಉದ್ಯಮಿ ಸಿ.ಎಸ್. ವೇಣುಗೋಪಾಲ್; … Continue reading ಪಕ್ಷಕ್ಕೂ, ಪಕ್ಕದಲ್ಲಿರುವವರಿಗೂ ದ್ರೋಹ ಬಗೆಯಲ್ಲ: ಸಂಸದ ಪ್ರತಾಪ್ ಸಿಂಹ
Copy and paste this URL into your WordPress site to embed
Copy and paste this code into your site to embed