ತಾಲ್ಲೂಕಿನ ಬಿಂಕದಕಟ್ಟಿಯ ಶ್ರೀ ರಾಮಕರುಣಾನಂದ ಶಿಕ್ಷಣ ಸಂಸ್ಥೆ ಪ್ರೌಢ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಮನು ಭೂಮಕ್ಕನವರ ಇವಳು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಭಾವ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದು ಇ ಸಾಧನೆಗೈದು ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿ ಡಿ ರಂಗಪ್ಪನವರ ಕಾರ್ಯದರ್ಶಿಗಳಾದ ಶ್ರೀ ಆರ್ ಎಮ್ ಮೂಲಿಮನಿ, ಸಂಸ್ಥೆಯ ಎಲ್ಲಾ ಸದಸ್ಯರು ಹಾಗೂ ಪ್ರಧಾನ ಗುರುಗಳಾದ ರಾಘವೇಂದ್ರ ಕೆ ಆರ್.ಮತ್ತು ಶಾಲೆ ಎಲ್ಲ ಶಿಕ್ಷಕ ವೃಂದದವರು ಅಭಿನಂದಿದ್ದಾರೆ.