ಸದನದಲ್ಲಿ ಸದ್ದು ಮಾಡಿದ ಪ್ರವೀಣ್ ನೆಟ್ಟಾರ್, ಹರ್ಷ ಹತ್ಯೆ ಪ್ರಕರಣ…

ಬೆಂಗಳೂರು: ಇದೀಗ ಸದನದಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ವಿಚಾರ ಸದ್ದು ಮಾಡುತ್ತಿದ್ದು ಪ್ರವೀಣ್ ನೆಟ್ಟಾರ್​ ಹಾಗೂ ಹರ್ಷ ಕೊಲೆ ಪ್ರಕರಣಗಳ ಪ್ರಸ್ತಾಪ ನಡೆದಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರ್ ಪತ್ನಿ ಉದ್ಯೋಗಕ್ಕೆ ಕೊಕ್; ಅಮಾನವೀಯ ಆದೇಶವನ್ನು ಹಿಂಪಡೆಯಲು ಬಿಜೆಪಿ ಆಗ್ರಹ ರಾಜ್ಯಪಾಲ ಭಾಷಣದ ಮೇಲಿನ ವಂದನಾ ನಿರ್ಣಯ ಬೆಂಬಲಿಸಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ನಂತರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭ, “ಪ್ರವೀಣ್ ಹತ್ಯೆ ಹರ್ಷ ಕೊಲೆ ಪ್ರಕರಣವನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಕೆಲಸ ಬಿಡಬೇಕು. ಇಂತಹ ಘಟನೆಗಳ … Continue reading ಸದನದಲ್ಲಿ ಸದ್ದು ಮಾಡಿದ ಪ್ರವೀಣ್ ನೆಟ್ಟಾರ್, ಹರ್ಷ ಹತ್ಯೆ ಪ್ರಕರಣ…