ಸದನದಲ್ಲಿ ಸದ್ದು ಮಾಡಿದ ಪ್ರವೀಣ್ ನೆಟ್ಟಾರ್, ಹರ್ಷ ಹತ್ಯೆ ಪ್ರಕರಣ…
ಬೆಂಗಳೂರು: ಇದೀಗ ಸದನದಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ವಿಚಾರ ಸದ್ದು ಮಾಡುತ್ತಿದ್ದು ಪ್ರವೀಣ್ ನೆಟ್ಟಾರ್ ಹಾಗೂ ಹರ್ಷ ಕೊಲೆ ಪ್ರಕರಣಗಳ ಪ್ರಸ್ತಾಪ ನಡೆದಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರ್ ಪತ್ನಿ ಉದ್ಯೋಗಕ್ಕೆ ಕೊಕ್; ಅಮಾನವೀಯ ಆದೇಶವನ್ನು ಹಿಂಪಡೆಯಲು ಬಿಜೆಪಿ ಆಗ್ರಹ ರಾಜ್ಯಪಾಲ ಭಾಷಣದ ಮೇಲಿನ ವಂದನಾ ನಿರ್ಣಯ ಬೆಂಬಲಿಸಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ನಂತರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭ, “ಪ್ರವೀಣ್ ಹತ್ಯೆ ಹರ್ಷ ಕೊಲೆ ಪ್ರಕರಣವನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಕೆಲಸ ಬಿಡಬೇಕು. ಇಂತಹ ಘಟನೆಗಳ … Continue reading ಸದನದಲ್ಲಿ ಸದ್ದು ಮಾಡಿದ ಪ್ರವೀಣ್ ನೆಟ್ಟಾರ್, ಹರ್ಷ ಹತ್ಯೆ ಪ್ರಕರಣ…
Copy and paste this URL into your WordPress site to embed
Copy and paste this code into your site to embed