ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ, ಹಿಂದೆಂದೂ ಕೈಗೊಳ್ಳದಷ್ಟು ಭಾರಿ ಭದ್ರತೆ: ಅಲೋಕ್ ಕುಮಾರ್
ಬೆಂಗಳೂರು: ಮುಕ್ತ ಹಾಗೂ ಶಾಂತಿಯುತ ಮತದಾನಕ್ಕಾಗಿ ರಾಜ್ಯದಾದ್ಯಂತ1.56 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಿ ಅಭೂತಪೂರ್ವ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆ ಮತದಾನಕ್ಕೆ 55,282 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಿ ಅವುಗಳಿಗೆ ಪೊಲೀಸ್ ಸಿಬ್ಬಂದಿಯ ಜತೆಗೆ ಹೆಚ್ಚುವರಿಯಾಗಿ ಸಿಎಪಿಎಫ್ ಕಂಪನಿಗಳನ್ನು ನಿಯೋಜಿಸಲಾಗಿದೆ. ಚುನಾವಣಾ ಭದ್ರತೆಗೆ ಸಿಬ್ಬಂದಿ ನಿಯೋಜನೆ ರಾಜ್ಯದ ಕಮಿಷನರೇಟ್ಗಳಲ್ಲಿ ಕಮಿಷನ್ರ್ಗಳು, ಜಿಲ್ಲೆಗಳಲ್ಲಿ ಎಸ್ಪಿಗಳು ಚುನಾವಣಾ ನಿಗಾ ವಹಿಸಲಿದ್ದಾರೆ. ಚುನಾವಣಾ … Continue reading ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ, ಹಿಂದೆಂದೂ ಕೈಗೊಳ್ಳದಷ್ಟು ಭಾರಿ ಭದ್ರತೆ: ಅಲೋಕ್ ಕುಮಾರ್
Copy and paste this URL into your WordPress site to embed
Copy and paste this code into your site to embed