ಸಾವಿಗೆ ವೈದ್ಯರೇ ಕಾರಣ, ಅವರನ್ನು ಬಂಧಿಸಿ; ಹೆರಿಗೆ ವೇಳೆ ಸತ್ತ ಗರ್ಭಿಣಿಯ ಸಂಬಂಧಿಕರ ಆಗ್ರಹ

ತುಮಕೂರು: ಹೆರಿಗೆ ವೇಳೆ ಗರ್ಭಿಣಿಯೊಬ್ಬರು ಸಾವಿಗೀಡಾಗಿರುವುದು ಆಕೆಯ ಸಂಬಂಧಿಕರನ್ನು ರೊಚ್ಚಿಗೆಬ್ಬಿಸಿದ್ದು, ಅವರು ವೈದ್ಯರ ವಿರುದ್ಧ ಪ್ರತಿಭಟನೆ ಮಾಡಿದ್ದಲ್ಲದೆ ಅವರ ಬಂಧನಕ್ಕೂ ಆಗ್ರಹ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ಜೇನುಕಲ್​ ನರ್ಸಿಂಗ್ ಹೋಮ್​ನಲ್ಲಿ ಈ ಘಟನೆ ನಡೆದಿದೆ. ಕಿಬ್ಬನಹಳ್ಳಿಯ ಕುಂದೂರು ಗ್ರಾಮದ ನಿವಾಸಿ ಮಮತಾ (34) ಮೃತಪಟ್ಟವರು. ಗರ್ಭಿಣಿಯಾಗಿದ್ದ ಇವರು ಹೆರಿಗೆಗಾಗಿ ಶನಿವಾರ ರಾತ್ರಿ ಜೇನುಕಲ್ ನರ್ಸಿಂಗ್ ಹೋಮ್​ಗೆ ದಾಖಲಾಗಿದ್ದರು. ಆರಂಭದಲ್ಲಿ ನಾರ್ಮಲ್ ಡೆಲಿವರಿ ಮಾಡುವುದಾಗಿ ಹೇಳಿದ್ದ ವೈದ್ಯರು ಸ್ವಲ್ಪಹೊತ್ತಿನ ಬಳಿಕ ಸಿಜೇರಿಯನ್​ ಮಾಡಬೇಕು ಎಂದಿದ್ದಾರೆ. ಸಿಜೇರಿಯನ್ ನಡೆದ … Continue reading ಸಾವಿಗೆ ವೈದ್ಯರೇ ಕಾರಣ, ಅವರನ್ನು ಬಂಧಿಸಿ; ಹೆರಿಗೆ ವೇಳೆ ಸತ್ತ ಗರ್ಭಿಣಿಯ ಸಂಬಂಧಿಕರ ಆಗ್ರಹ