ಸಾವಿಗೆ ವೈದ್ಯರೇ ಕಾರಣ, ಅವರನ್ನು ಬಂಧಿಸಿ; ಹೆರಿಗೆ ವೇಳೆ ಸತ್ತ ಗರ್ಭಿಣಿಯ ಸಂಬಂಧಿಕರ ಆಗ್ರಹ
ತುಮಕೂರು: ಹೆರಿಗೆ ವೇಳೆ ಗರ್ಭಿಣಿಯೊಬ್ಬರು ಸಾವಿಗೀಡಾಗಿರುವುದು ಆಕೆಯ ಸಂಬಂಧಿಕರನ್ನು ರೊಚ್ಚಿಗೆಬ್ಬಿಸಿದ್ದು, ಅವರು ವೈದ್ಯರ ವಿರುದ್ಧ ಪ್ರತಿಭಟನೆ ಮಾಡಿದ್ದಲ್ಲದೆ ಅವರ ಬಂಧನಕ್ಕೂ ಆಗ್ರಹ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ಜೇನುಕಲ್ ನರ್ಸಿಂಗ್ ಹೋಮ್ನಲ್ಲಿ ಈ ಘಟನೆ ನಡೆದಿದೆ. ಕಿಬ್ಬನಹಳ್ಳಿಯ ಕುಂದೂರು ಗ್ರಾಮದ ನಿವಾಸಿ ಮಮತಾ (34) ಮೃತಪಟ್ಟವರು. ಗರ್ಭಿಣಿಯಾಗಿದ್ದ ಇವರು ಹೆರಿಗೆಗಾಗಿ ಶನಿವಾರ ರಾತ್ರಿ ಜೇನುಕಲ್ ನರ್ಸಿಂಗ್ ಹೋಮ್ಗೆ ದಾಖಲಾಗಿದ್ದರು. ಆರಂಭದಲ್ಲಿ ನಾರ್ಮಲ್ ಡೆಲಿವರಿ ಮಾಡುವುದಾಗಿ ಹೇಳಿದ್ದ ವೈದ್ಯರು ಸ್ವಲ್ಪಹೊತ್ತಿನ ಬಳಿಕ ಸಿಜೇರಿಯನ್ ಮಾಡಬೇಕು ಎಂದಿದ್ದಾರೆ. ಸಿಜೇರಿಯನ್ ನಡೆದ … Continue reading ಸಾವಿಗೆ ವೈದ್ಯರೇ ಕಾರಣ, ಅವರನ್ನು ಬಂಧಿಸಿ; ಹೆರಿಗೆ ವೇಳೆ ಸತ್ತ ಗರ್ಭಿಣಿಯ ಸಂಬಂಧಿಕರ ಆಗ್ರಹ
Copy and paste this URL into your WordPress site to embed
Copy and paste this code into your site to embed