ರಾಜ್ಯದಲ್ಲಿ ಈಗಿರೋದು ಡೂಪ್ಲಿಕೇಟ್ ಕಾಂಗ್ರೆಸ್: ಎಚ್.ಡಿ.ರೇವಣ್ಣ
ವಿಜಯಪುರ: ಅಲ್ಪಸಂಖ್ಯಾತರಿಗೆ ಮನ್ನಣೆ ಕೊಟ್ಟು ಜೆಡಿಎಸ್ ಟಿಕೇಟ್ ನೀಡಿದೆ. ಕಾಂಗ್ರೆಸ್ ಆ ಕೆಲಸ ಮಾಡಿಲ್ಲ. ಅಲ್ಪಸಂಖ್ಯಾತರ ಬಗ್ಗೆ ಅವರಿಗೆ ಕಾಳಜಿ ಇಲ್ಲ. ರಾಜ್ಯದಲ್ಲಿ ಇಂದು ಇರೋದು ನಕಲಿ ಕಾಂಗ್ರೆಸ್ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಉಪಚುನಾವಣೆ ಎದುರಿಸುತ್ತಿರುವ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ದೇಶದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಹೀನಾಯಮಾನವಾಗಿದೆ ಎಂದರು. “ದೇಶದಲ್ಲಿ ಈಗ ಗಾಂಧೀಜಿ ಕಾಂಗ್ರೆಸ್ ಇಲ್ಲ, ನೆಹರೂ ಕಾಂಗ್ರೆಸ್ ಇಲ್ಲ. ಇದೀಗ ಇರೋದು ಡೂಪ್ಲಿಕೇಟ್ ಕಾಂಗ್ರೆಸ್. 280 ಸೀಟ್ ಇದ್ದ … Continue reading ರಾಜ್ಯದಲ್ಲಿ ಈಗಿರೋದು ಡೂಪ್ಲಿಕೇಟ್ ಕಾಂಗ್ರೆಸ್: ಎಚ್.ಡಿ.ರೇವಣ್ಣ
Copy and paste this URL into your WordPress site to embed
Copy and paste this code into your site to embed