ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡುವ ಮೂಲಕ ಜನರ ಪ್ರೀತಿಯ ಋಣ ತೀರಿಸುತ್ತೇನೆ; ಪ್ರಧಾನಿ ಮೋದಿ

ಧಾರವಾಡ: ಜಗದ್ಗುರು ಬಸವೇಶ್ವರರಿಗೆ ನನ್ನ ನಮಸ್ಕಾರಗಳು. ಹುಬ್ಬಳ್ಳಿಯ ಜನರ ಪ್ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ಈ ವರ್ಷದ ಆರಂಭದಲ್ಲಿ ಹುಬ್ಬಳ್ಳಿಗೆ ಬರುವ ಅವಕಾಶ ಲಭಿಸಿತು. ಕನ್ನಡಿಗರು ನನಗೆ ಅಪಾರ ಪ್ರೀತಿ ತೋರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕನ್ನಡದಲ್ಲೇ ಮಾತು ಆರಂಭಿಸಿದ ಮೋದಿ, ಶ್ರೀ ಗುರು ಸಿದ್ಧಾರೂಢ ಅವರನ್ನು ಸ್ಮರಿಸಿದರು. ಪ್ರಧಾನಿ ಮೋದಿ ಧಾರವಾಡದಲ್ಲಿ ರಾಜ್ಯದ ಮೊದಲ ಐಐಟಿ ಕ್ಯಾಂಪಸ್ ಲೋಕಾರ್ಪಣೆ ಸೇರಿದಂತೆ ವಿವಿಧ ಮಹತ್ವದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಾ, ಕನ್ನಡಿಗರ ಋಣ ನನ್ನ … Continue reading ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡುವ ಮೂಲಕ ಜನರ ಪ್ರೀತಿಯ ಋಣ ತೀರಿಸುತ್ತೇನೆ; ಪ್ರಧಾನಿ ಮೋದಿ