‘ಯಾವ ಭಾರತೀಯನೂ ಈ ದಿನವನ್ನು ಮರೆಯಲು ಸಾಧ್ಯವಿಲ್ಲ’ : ಪುಲ್ವಾಮಾ ಸೈನಿಕರಿಗೆ ಮೋದಿ ನಮನ

ಚೆನ್ನೈ: ಎರಡು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ನಡೆದ ಆತಂಕವಾದಿಗಳ ಆಕ್ರಮಣವನ್ನು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೂಯಿಸೈಡ್ ಬಾಂಬಿಂಗ್​ನಿಂದಾಗಿ ಪ್ರಾಣ ಕಳೆದುಕೊಂಡ 40 ಯೋಧರಿಗೆ ಪ್ರಧಾನಿ ಗೌರವ ಸಲ್ಲಿಸಿದ್ದಾರೆ. 2019 ರಲ್ಲಿ ಇದೇ ದಿನ (ಫೆಬ್ರವರಿ 14), ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಆತಂಕವಾದಿ ಗುಂಪು ಜಮ್ಮುವಿನಿಂದ ಶ್ರೀನಗರಕ್ಕೆ ಹೋಗುತ್ತಿದ್ದ ಸಿಆರ್​ಪಿಎಫ್​ನ ಕಾನ್ವಾಯ್​ ಮೇಲೆ ಆಕ್ರಮಣ ನಡೆಸಿತ್ತು. ಒಟ್ಟು 78 ಬಸ್ಸುಗಳಲ್ಲಿ 2,500 ಸಿಆರ್​ಪಿಎಫ್​ ಸಿಬ್ಬಂದಿ ಪ್ರಯಾಣ ಮಾಡುತ್ತಿದ್ದರು. ಹೀಗೆ ಸಾಲಾಗಿ ಹೋಗುತ್ತಿದ್ದ ವಾಹನಗಳಿಗೆ … Continue reading ‘ಯಾವ ಭಾರತೀಯನೂ ಈ ದಿನವನ್ನು ಮರೆಯಲು ಸಾಧ್ಯವಿಲ್ಲ’ : ಪುಲ್ವಾಮಾ ಸೈನಿಕರಿಗೆ ಮೋದಿ ನಮನ