ಇಂದಿನಿಂದ ವಿದ್ಯಾಕಾಶಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ

ಮಂಜುನಾಥ ಅಂಗಡಿ/ವಿಕ್ರಮ ನಾಡಿಗೇರ ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸರ್ವಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸುತ್ತಿದೆ. ಜಾತಿ, ಭಾಷೆಯ ಚೌಕಟ್ಟು ಮೀರಿ ಯುವ ಭಾರತ ಕಟ್ಟುವ ಸಂಕಲ್ಪದೊಂದಿಗೆ ದೇಶದ ನಾನಾ ಮೂಲೆಯಿಂದ ಯುವಕರ ದಂಡೇ ಇಲ್ಲಿಗೆ ಹರಿದು ಬಂದಿದೆ. 26ನೇ ರಾಷ್ಟ್ರೀಯ ಯುವ ಜನೋತ್ಸವ ಇಂಥ ಸುಮಧುರ ಬೆಸುಗೆಗೆ ವೇದಿಕೆ ಕಲ್ಪಿಸಿಕೊಟ್ಟಿದೆ. ಅವಳಿ ನಗರದಲ್ಲಿ ಜ. 12ರಿಂದ 16ರ ವರೆಗೆ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದೆ. ಈ ಅಭೂತಪೂರ್ವ ಕಾರ್ಯಕ್ರಮವನ್ನು ಗುರುವಾರ ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ … Continue reading ಇಂದಿನಿಂದ ವಿದ್ಯಾಕಾಶಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ