ಬಿಜೆಪಿ ಸರ್ಕಾರ ಕಾಂಗ್ರೆಸ್‌ನ ಭ್ರಷ್ಟಾಚಾರದ ಬೇರು ಕಿತ್ತು ಹಾಕಿದೆ: ಪ್ರಧಾನಿ ಮೋದಿ

ಅಂಕೋಲಾ: ಕಾಂಗ್ರೆಸ್, ಜೆಡಿಎಸ್ ಆಡಳಿತಾವಧಿಯಲ್ಲಿ ಸಾಲದ ಪ್ರಮಾಣ ಹೆಚ್ಚಾಗಿತ್ತು. ಈ ಎರಡು ಪಕ್ಷಗಳು ಅಭಿವೃದ್ಧಿಗೆ ಯಾವುದೇ ಒತ್ತು ನೀಡಿಲ್ಲ. ಡಬಲ್ ಇಂಜಿನ್ ಸರ್ಕಾರ ಬಂದ ಮೇಲೆ ರಾಜ್ಯ ಅಭಿವೃದ್ಧಿ ಕಂಡಿದೆ. ಇದರಿಂದ ಪ್ರತಿಯೊಬ್ಬ ಮತದಾರನಿಗೂ ಸಹಕಾರಿಯಾಗಿದೆ. ಹೀಗಾಗಿ ಈ ಬಾರಿಯ ಜನರ ನಿರ್ಧಾರ ಬಿಜೆಪಿ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರ್ನಾಟಕ ದೇಶದ ನಂ.1 ರಾಜ್ಯವಾಗಬೇಕು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಪ್ರಧಾನಿ ಮೋದಿ ಬಹಿರಂಗ ಸಮಾವೇಶದಲ್ಲಿ ಮಾತನಾಡುತ್ತಾ, ಕರ್ನಾಟಕವನ್ನು ದೇಶದ ನಂಬರ್ 1. … Continue reading ಬಿಜೆಪಿ ಸರ್ಕಾರ ಕಾಂಗ್ರೆಸ್‌ನ ಭ್ರಷ್ಟಾಚಾರದ ಬೇರು ಕಿತ್ತು ಹಾಕಿದೆ: ಪ್ರಧಾನಿ ಮೋದಿ