ಜ.16ರಂದು ಆಂಧ್ರಕ್ಕೆ ಪ್ರಧಾನಿ ಮೋದಿ ಭೇಟಿ: ಲೇಪಾಕ್ಷಿ ದೇವಾಲಯಗಳಲ್ಲಿ ವಿಶೇಷ ಪೂಜೆ

ಅಮರಾವತಿ(ಆಂಧ್ರಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಜ.16) ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಸತ್ಯಸಾಯಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ:‘ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪಿಸುವಾಗ ನಾವು ಹೊರಗೆ ಕುಳಿತು ಚಪ್ಪಾಳೆ ತಟ್ಟಬೇಕಾ?’: ಪುರಿ ಸ್ವಾಮಿ ನಿಶ್ಚಲಾನಂದ ಪ್ರಶ್ನೆ ಕರ್ನಾಟಕ ಗಡಿ ಭಾಗದ ಲೇಪಾಕ್ಷಿ ದುರ್ಗೆ ದೇವಾಲಯದ ಜತೆಗೆ ಪಾಪನಾತೇಶ್ವರ ಹಾಗೂ ವೀರಭದ್ರ ಸ್ವಾಮಿ ದೇವಸ್ಥಾನಗಳಿಗೆ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯದ … Continue reading ಜ.16ರಂದು ಆಂಧ್ರಕ್ಕೆ ಪ್ರಧಾನಿ ಮೋದಿ ಭೇಟಿ: ಲೇಪಾಕ್ಷಿ ದೇವಾಲಯಗಳಲ್ಲಿ ವಿಶೇಷ ಪೂಜೆ