ಕಟ್ಟಿದ್ದು ಕೇವಲ 12 ರೂಪಾಯಿ, ಬಂದದ್ದು ಬರೋಬ್ಬರಿ 2 ಲಕ್ಷ ರೂಪಾಯಿ!

ಆಳಂದ: ಭಾರತೀಯ ಸ್ಟೇಟ್​ ಬ್ಯಾಂಕ್​ ಸರಸಂಬಾ ಶಾಖೆಯಲ್ಲಿ 12 ರೂಪಾಯಿ ಪಾವತಿಸಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವಿಮೆ ಮಾಡಿಸಿದ್ದ ವ್ಯಕ್ತಿಯೊಬ್ಬನ ಕುಟುಂಬಕ್ಕೆ 2 ಲಕ್ಷ ರೂ. ಚೆಕ್​ ಬಂದಿದ್ದು, ಸಂಕಷ್ಟದಲ್ಲಿದ್ದ ಮನೆಯವರಲ್ಲಿ ಸಂತಸ ಮೂಡಿಸಿದೆ. ಶಿವಕುಮಾರ ಮಾಳಿ ಎಂಬುವರು 2019ರ ಡಿಸೆಂಬರ್​ನಲ್ಲಿ ಎಸ್​ಬಿಐನಲ್ಲಿ 12 ರೂ. ನೀಡಿ ಪಿಎಂಎಸ್​ಬಿವೈ ಅಡಿ ವಿಮೆ ಮಾಡಿಸಿದ್ದರು. 2020ರ ಫೆ.20ರಂದು ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿದ್ದರಿಂದ ಮೃತಪಟ್ಟಿದ್ದರು. ಬಳಿಕ ಯೋಜನೆ ಕಸ್ಟಮರ್​ ಸರ್ವಿಸ್​ ಪಾಯಿಂಟ್​ನವರು ಮುತುವರ್ಜಿ ವಹಿಸಿ ಕುಟುಂಬಸ್ಥರಿಗೆ … Continue reading ಕಟ್ಟಿದ್ದು ಕೇವಲ 12 ರೂಪಾಯಿ, ಬಂದದ್ದು ಬರೋಬ್ಬರಿ 2 ಲಕ್ಷ ರೂಪಾಯಿ!