ಕಟ್ಟಿದ್ದು ಕೇವಲ 12 ರೂಪಾಯಿ, ಬಂದದ್ದು ಬರೋಬ್ಬರಿ 2 ಲಕ್ಷ ರೂಪಾಯಿ!
ಆಳಂದ: ಭಾರತೀಯ ಸ್ಟೇಟ್ ಬ್ಯಾಂಕ್ ಸರಸಂಬಾ ಶಾಖೆಯಲ್ಲಿ 12 ರೂಪಾಯಿ ಪಾವತಿಸಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವಿಮೆ ಮಾಡಿಸಿದ್ದ ವ್ಯಕ್ತಿಯೊಬ್ಬನ ಕುಟುಂಬಕ್ಕೆ 2 ಲಕ್ಷ ರೂ. ಚೆಕ್ ಬಂದಿದ್ದು, ಸಂಕಷ್ಟದಲ್ಲಿದ್ದ ಮನೆಯವರಲ್ಲಿ ಸಂತಸ ಮೂಡಿಸಿದೆ. ಶಿವಕುಮಾರ ಮಾಳಿ ಎಂಬುವರು 2019ರ ಡಿಸೆಂಬರ್ನಲ್ಲಿ ಎಸ್ಬಿಐನಲ್ಲಿ 12 ರೂ. ನೀಡಿ ಪಿಎಂಎಸ್ಬಿವೈ ಅಡಿ ವಿಮೆ ಮಾಡಿಸಿದ್ದರು. 2020ರ ಫೆ.20ರಂದು ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿದ್ದರಿಂದ ಮೃತಪಟ್ಟಿದ್ದರು. ಬಳಿಕ ಯೋಜನೆ ಕಸ್ಟಮರ್ ಸರ್ವಿಸ್ ಪಾಯಿಂಟ್ನವರು ಮುತುವರ್ಜಿ ವಹಿಸಿ ಕುಟುಂಬಸ್ಥರಿಗೆ … Continue reading ಕಟ್ಟಿದ್ದು ಕೇವಲ 12 ರೂಪಾಯಿ, ಬಂದದ್ದು ಬರೋಬ್ಬರಿ 2 ಲಕ್ಷ ರೂಪಾಯಿ!
Copy and paste this URL into your WordPress site to embed
Copy and paste this code into your site to embed