ಸರ್ಕಾರಿ ಶಾಲೆಯ ಪ್ರಾಂಶುಪಾಲನಿಂದ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ; ವಿಚಾರಣೆ ವೇಳೆ ಹೊರಬಿತ್ತು ಸ್ಪೋಟಕ ಸಂಗತಿ
ಜೈಪುರ: ವಿದ್ಯಾರ್ಥಿನಿಯರಿಗೆ ಚಾಕಲೇಟ್ ಆಸೆ ತೋರಿಸಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಪ್ರಾಂಶುಪಾಲನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ಧಾರೆ. ಘಟನೆಯೂ ರಾಜಸ್ಥಾನದ ಡುಂಗರ್ಪುರ್ ಜಿಲ್ಲೆಯಲ್ಲಿ ನಡೆದಿದ್ದು ಬಂಧಿತ ಆರೋಪಿಯನ್ನು ರಮೇಶ್ ಚಂದ್ರ ಕಟಾರಾ ಎಂದು ಗುರುತಿಸಲಾಗಿದೆ. 8-12 ವರ್ಷದ ಸುಮಾರು 6 ಬಾಲಕಿಯರಿಗೆ ಆರೋಪಿ ಲೈಂಗಿಕ ಕಿರುಕುಳ ನೀಡಿದ್ಧಾನೆ ಎಂದು ತಿಳಿದು ಬಂದಿದೆ. ಹೆಚ್ಚಾಗಿ ಅಶ್ಲೀಲ ಚಿತ್ರ ವೀಕ್ಷಣೆ ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಂದನ್ ಕವಾರಿಯಾ ಬಂಧಿತ ಆರೋಪಿಯೂ ಪ್ರತಿನಿತ್ಯ … Continue reading ಸರ್ಕಾರಿ ಶಾಲೆಯ ಪ್ರಾಂಶುಪಾಲನಿಂದ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ; ವಿಚಾರಣೆ ವೇಳೆ ಹೊರಬಿತ್ತು ಸ್ಪೋಟಕ ಸಂಗತಿ
Copy and paste this URL into your WordPress site to embed
Copy and paste this code into your site to embed