ಆದ್ಯತೆ ಅನುಗುಣವಾಗಿ ರಸ್ತೆ ಅಭಿವೃದ್ಧಿಗೆ ಆದ್ಯತೆ

blank

ಕುಂದಾಪುರ: ಜನರ ಹಲವು ವರ್ಷಗಳ ಬೇಡಿಕೆಯಾದ ರಿಂಗ್‌ರೋಡ್ ಕಾಮಗಾರಿ ಬರದಿಂದ ಸಾಗುತ್ತಿದ್ದು, ಜನರ ಸಂಪರ್ಕ ಕೊಂಡಿ ರಸ್ತೆಗಳನ್ನು ಆದ್ಯತೆ ಮೇರೆಗೆ ಮಾಡಲಾಗುತ್ತಿದೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮನೆ ಇರುವಂತಹ ಕಡೆಗಳಲ್ಲಿ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ರಿಂಗ್‌ರೋಡ್ ಅವಶ್ಯಕವಾಗಿದ್ದು, ಇದರ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಕುಂದಾಪುರ ಪುರಸಭಾ ವ್ಯಾಪ್ತಿಯ ಖಾರ್ವಿಕೇರಿ ರಿಂಗ್ ರೋಡ್ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಜಿ., ಪುರಸಭಾ ಅಧ್ಯಕ್ಷ ಮೋಹನದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಸದಸ್ಯರಾದ ಸಂದೀಪ್ ಖಾರ್ವಿ, ಶೇಖರ್ ಖಾರ್ವಿ, ಸಂತೋಷ್ ಶೆಟ್ಟಿ, ಮಾಜಿ ಸದಸ್ಯ ಪ್ರಕಾಶ್ ಖಾರ್ವಿ, ರವಿರಾಜ್ ಖಾರ್ವಿ, ಸ್ಥಳೀಯರಾದ ಚೇತನ್ ಖಾರ್ವಿ, ಸುನೀಲ್ ಖಾರ್ವಿ ಹಾಗೂ ಖಾರ್ವಿ ಸಮಾಜದ ಮುಖಂಡರು, ಗುತ್ತಿಗೆದಾರರು, ಅಧಿಕಾರಿಗಳು ಉಪಸ್ಥಿತರಿದ್ದರು.

ಕಷ್ಟದಲ್ಲಿರುವವರಿಗೆ ಪರೋಪಕಾರಿಯಾಗಿ ಸಾಂತ್ವನ

ಗಂಗೊಳ್ಳಿ ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ

Share This Article

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…

ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ! ಇಲ್ಲಿದೆ ನೋಡಿ ಅಚ್ಚರಿ ವರದಿ | Liver Health

Liver Health: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್​ ಕುಡಿಯುವುದು ಸಹ ಒಂದು…