ಈತನ ಪತ್ತೆಗೆ ಸುಳಿವು ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ!

ವಿಜಯಪುರ: ಪೊಲೀಸ್ ಇಲಾಖೆಯಲ್ಲಿ ಕ್ಲಿಷ್ಟ ಪ್ರಕರಣಗಳನ್ನು ಭೇದಿಸಿದ ಪೊಲೀಸರಿಗೆ ನಗದು ಬಹುಮಾನ ಕೊಡುವುದುಂಟು. ಕೆಲವೊಮ್ಮೆ ಖತರ್ನಾಕ್ ಅಪರಾಧಿ/ಆರೋಪಿಗಳ ಸುಳಿವು ಕೊಟ್ಟವರಿಗೂ ನಗದು ಬಹುಮಾನ ನೀಡುವುದುಂಟು. ಅದೇ ರೀತಿ ಪೊಲೀಸ್ ಇಲಾಖೆಯಿಂದ ಭಾರಿ ಮೊತ್ತದ ನಗದು ಬಹುಮಾನವೊಂದು ಘೋಷಣೆಯಾಗಿದೆ. ವಿಜಯಪುರ ಜಿಲ್ಲಾ ಪೊಲೀಸರು ಈ ನಗದು ಬಹುಮಾನ ಘೋಷಣೆ ಮಾಡಿದ್ದಾರೆ. ಪರೋಲ್ ಮೇಲೆ ಹೊರಬಂದು ಪರಾರಿಯಾಗಿ ತಲೆಮರೆಸಿಕೊಂಡಿರುವ ಕೈದಿಯೊಬ್ಬನ ಪತ್ತೆಗಾಗಿ ಈ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಮುದ್ನಾಳ … Continue reading ಈತನ ಪತ್ತೆಗೆ ಸುಳಿವು ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ!