ಈತನ ಪತ್ತೆಗೆ ಸುಳಿವು ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ!
ವಿಜಯಪುರ: ಪೊಲೀಸ್ ಇಲಾಖೆಯಲ್ಲಿ ಕ್ಲಿಷ್ಟ ಪ್ರಕರಣಗಳನ್ನು ಭೇದಿಸಿದ ಪೊಲೀಸರಿಗೆ ನಗದು ಬಹುಮಾನ ಕೊಡುವುದುಂಟು. ಕೆಲವೊಮ್ಮೆ ಖತರ್ನಾಕ್ ಅಪರಾಧಿ/ಆರೋಪಿಗಳ ಸುಳಿವು ಕೊಟ್ಟವರಿಗೂ ನಗದು ಬಹುಮಾನ ನೀಡುವುದುಂಟು. ಅದೇ ರೀತಿ ಪೊಲೀಸ್ ಇಲಾಖೆಯಿಂದ ಭಾರಿ ಮೊತ್ತದ ನಗದು ಬಹುಮಾನವೊಂದು ಘೋಷಣೆಯಾಗಿದೆ. ವಿಜಯಪುರ ಜಿಲ್ಲಾ ಪೊಲೀಸರು ಈ ನಗದು ಬಹುಮಾನ ಘೋಷಣೆ ಮಾಡಿದ್ದಾರೆ. ಪರೋಲ್ ಮೇಲೆ ಹೊರಬಂದು ಪರಾರಿಯಾಗಿ ತಲೆಮರೆಸಿಕೊಂಡಿರುವ ಕೈದಿಯೊಬ್ಬನ ಪತ್ತೆಗಾಗಿ ಈ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಮುದ್ನಾಳ … Continue reading ಈತನ ಪತ್ತೆಗೆ ಸುಳಿವು ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ!
Copy and paste this URL into your WordPress site to embed
Copy and paste this code into your site to embed