ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ, ಸವಾರ ಸಾವು

blank

ಬಂಟ್ವಾಳ: ತುಂಬೆ ಕಡೆಗೋಳಿಯಲ್ಲಿ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರ ಸ್ನೇಹಿತ ಸಂದೀಪ್ ಗಂಭೀರವಾಗಿ ಗಾಯಗೊಂಡ ಯುವಕ.

ಇಬ್ಬರು ಸೇಲ್ಸ್‌ಮ್ಯಾನ್ ಕೆಲಸಗಾರರಾಗಿದ್ದು, ಕೆಲಸ ಮುಗಿಸಿ ಮನೆಗೆ ಜತೆಯಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಂಗಳೂರಿನಿಂದ ಬಿ.ಸಿ.ರೋಡು ಕಡೆಗೆ ಬಂದ ಬಸ್ ಡಿಕ್ಕಿಯಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾಕಾಳಿಪಡ್ಪು ಅವಳಿ ರೈಲು ಕೆಳ ಸೇತುವೆ ಜನವರಿಯಲ್ಲಿ ಪೂರ್ಣ; ಆರ್ಥಿಕ ವರ್ಷದಲ್ಲಿ ಸುರತ್ಕಲ್, ಮುಲ್ಕಿ ನಿಲ್ದಾಣ 3 ಕೋಟ ರೂ ವೆಚ್ಚದಲ್ಲಿ ಅಭಿವೃದ್ಧಿ

ಮೆಸ್ಕಾಂನಲ್ಲಿ ಸ್ಥಳೀಯರಿಗೆ ಉದ್ಯೋಗ – ಶಾಸಕ ಅಶೋಕ್ ರೈ ಪ್ರತಿಪಾದನೆ – ಕಂಬ ಹತ್ತುವ ತರಬೇತಿ

 

Share This Article

Tips For Men : ಪುರುಷರೇ.. ನೀವು ಚೆನ್ನಾಗಿ ಕಾಣಬೇಕೆಂದರೆ ಹೀಗೆ ಮಾಡಿ ಸಾಕು! ಎಲ್ಲರೂ ನಿಮ್ಮತ್ತ ನೋಡುತ್ತಾರೆ..

Tips For Men : ಹುಡುಗಿಯರಿಗೆ ಹೋಲಿಸಿದರೆ ಹುಡುಗರು ಈ ಸೌಂದರ್ಯದ ಕಡೆ ಗಮನ ಕೊಡುವುದು…

Psychology : ಪ್ಯಾಂಟ್ ಜೇಬಿನಲ್ಲಿ ಕೈ ಹಾಕಿಕೊಂಡು ನಡೆಯುವ ಅಭ್ಯಾಸ ನಿಮಗಿದೆಯೇ? ಇದು ನಿಮ್ಮ ವ್ಯಕ್ತಿತ್ವ

Psychology: ಸಾಮಾನ್ಯವಾಗಿ ನೀವು ಅನೇಕ ಜನರು ತಮ್ಮ ಜೇಬಿನಲ್ಲಿ ಕೈ ಹಾಕಿಕೊಂಡು ತಿರುಗಾಡುವುದನ್ನು ನೋಡುತ್ತೀರಿ. ಇದು…

Health Benefits : ಕೆಮ್ಮು, ನೆಗಡಿ ಕೇವಲ ಎರಡೇ ನಿಮಿಷದಲ್ಲಿ ಗುಣವಾಗುತ್ತದೆ..ಹೀಗೆ ಮಾಡಿ ನೋಡಿ

Health Benefits : ಕೆಲವು ಜನರು ಕೆಮ್ಮು ಮತ್ತು ಶೀತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರಿಗೆ ವಾರಗಟ್ಟಲೆ…