ಬಿಜೆಪಿಯವರು ನನ್ನ ಶವದ ಮೇಲೆ ಚುನಾವಣೆ ನಡೆಸಲು ಮುಂದಾಗಿದ್ದಾರೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರನ್ನು ತಮ್ಮತ್ತ ಸೆಳೆಯಲು ಕಸರತ್ತಿನಲ್ಲಿ ನಿರತರಾಗಿದ್ದು, ಆರೋಪ-ಪ್ರತ್ಯಾರೋಪಗಳಲ್ಲಿ ನಿರತರಾಗಿದ್ದಾರೆ. ಇತ್ತ ಬಿಜೆಪಿಯ ಮನುವಾದಿಗಳು ನನ್ನ ಹೆಣದ ಮೇಲೆ ಚುನಾವಣೆ ಮಾಡಲು ಹೊರಟ್ಟಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಆರೋಪಿಸಿದ್ದಾರೆ. ಕಲಬುರಗಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಸಚಿವ ಖರ್ಗೆ, ಗಲಭೆ ಸೃಷ್ಟಿ ಮಾಡಿ ಬಿಜೆಪಿಯವರು ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್ ಮಾಡುತ್ತಿದ್ದಾರೆ. ತಮ್ಮ ಕಚೇರಿಗೆ … Continue reading ಬಿಜೆಪಿಯವರು ನನ್ನ ಶವದ ಮೇಲೆ ಚುನಾವಣೆ ನಡೆಸಲು ಮುಂದಾಗಿದ್ದಾರೆ: ಪ್ರಿಯಾಂಕ್ ಖರ್ಗೆ