ಗುರಿ ಇರಲಿ… ರಾಜ್ಯ ಚುನಾವಣೆಯನ್ನು ಮಹಾಭಾರತಕ್ಕೆ ಹೋಲಿಸಿದ ಪ್ರಿಯಾಂಕಾ ಗಾಂಧಿ
ಕೊಪ್ಪಳ: ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಮಹಾಭಾರತಕ್ಕೆ ಹೋಲಿಸುವ ಮೂಲಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕೊಪ್ಪಳದ ಕನಕಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸಭೆಯನ್ನು ಉದ್ದೇಶಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಮಹಾಭಾರತದಲ್ಲಿ ಅರ್ಜನ ಗುರಿ ಹೇಗಿತ್ತೋ ಅದೇ ರೀತಿ ನಿಮ್ಮ ಗುರಿ ಇರಬೇಕು. ಅವರಿವರು ಏನು ಹೇಳ್ತಾರೆ ಎಂದು ಗೊಂದಲಕ್ಕೀಡಾಗಬಾರದು. ನಿಮ್ಮ ಗುರಿ ನಿಮ್ಮ ಭವಿಷ್ಯದ ಕಡೆ ಇರಬೇಕು. ನಿಮ್ಮ ಗುರಿ ನಿಮ್ಮ ಮಕ್ಕಳ ಭವ್ಯ ಭವಿಷ್ಯದ ಕಡೆ ಇರಬೇಕು. … Continue reading ಗುರಿ ಇರಲಿ… ರಾಜ್ಯ ಚುನಾವಣೆಯನ್ನು ಮಹಾಭಾರತಕ್ಕೆ ಹೋಲಿಸಿದ ಪ್ರಿಯಾಂಕಾ ಗಾಂಧಿ
Copy and paste this URL into your WordPress site to embed
Copy and paste this code into your site to embed