ಬೇರೆ ರಾಜ್ಯದ ಸಾಧನೆ ಹೇಳಿ ಕರ್ನಾಟಕದ ಮತದಾರರನ್ನು ಸೆಳೆಯಲು ಪ್ರಯತ್ನಿಸಿದ ಪ್ರಿಯಾಂಕಾ ಗಾಂಧಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್​ ಪರ ಪ್ರಚಾರಕ್ಕೆ ಇಳಿದಿರುವ ಪ್ರಿಯಾಂಕಾ ಗಾಂಧಿ, ಇತರೆ ಕಾಂಗ್ರೆಸ್​ ಆಡಳಿತ ಇರುವ ರಾಜ್ಯಗಳ ಉದಾಹರಣೆ ನೀಡಿ ರಾಜ್ಯದ ಜನರನ್ನು ಸೆಳೆಯಲು ಪ್ರಯತ್ನ ಮಾಡಿದರು. ತಮ್ಮ ಭಾಷಣದಲ್ಲಿ ಪ್ರಿಯಾಂಕಾ ಗಾಂಧಿ “ನಿಮ್ಮ ಕಬ್ಬಿಗೆ ಸೂಕ್ತ ಬೆಲೆ ಸಿಗಲ್ಲ. ಬಿಜೆಪಿಯವರು ಲೂಟಿ ಮಾಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಅವರು ಮಲಗಿದ್ದಾರೆ. ನಾವು ಮಧ್ಯಪ್ರದೇಶ ರಾಜಸ್ಥಾನದ ರೈತರ ಸಾಲ ಮನ್ನಾ ಮಾಡಿದ್ದೇವೆ” ಎಂದು ಹೇಳಿದ್ದು ಈ ಮೂಲಕ ತಮ್ಮ ಯೋಜನೆಗಳ ಬಗ್ಗೆ ಜನರಿಗೆ ಹೇಳಿದ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. … Continue reading ಬೇರೆ ರಾಜ್ಯದ ಸಾಧನೆ ಹೇಳಿ ಕರ್ನಾಟಕದ ಮತದಾರರನ್ನು ಸೆಳೆಯಲು ಪ್ರಯತ್ನಿಸಿದ ಪ್ರಿಯಾಂಕಾ ಗಾಂಧಿ