‘ಕಾಟೇರಾ’ ಕಥೆ ಬರೆಸಿದ್ದು ನಾನೇ: ಶಾಕಿಂಗ್​ ಹೇಳಿಕೆ ನೀಡಿದ ಉಮಾಪತಿ ಶ್ರೀನಿವಾಸ್​

ಬೆಂಗಳೂರು: ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದೆ. ಬರೋಬ್ಬರಿ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಸಿನಿಮಾ ಮುನ್ನುಗ್ಗುತ್ತಿದೆ. ಚಾಲೆಂಜಿಂಗ್​ ಸ್ವಾರ್​ ದರ್ಶನ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ. ಕಥೆ, ಚಿತ್ರಕಥೆ, ಸಂಭಾಷಣೆ, ದರ್ಶನ್ ನಟನೆ, ಮೇಕಿಂಗ್ ಎಲ್ಲದರ ಬಗ್ಗೆಯೂ ಸಿನಿರಸಿಕರು ಮೆಚ್ಚಿ ಕೊಂಡಾಡುತ್ತಿದ್ದಾರೆ. ರಾಕ್‌ಲೈನ್‌ ವೆಂಕಟೇಶ್ ಸಿನಿಮಾ ನಿರ್ಮಿಸಿದ್ದಾರೆ. ಇದನ್ನೂ ಓದಿ:ಛತ್ತೀಸಗಢ: ಎನ್​ಕೌಂಟರ್​ನಲ್ಲಿ ಐದು ನಕ್ಸಲರ ಹತ್ಯೆ ಕಾಟೇರಾ ಬಿಡುಗಡೆಯಾದ ಮೊದಲ ವಾರದಲ್ಲಿ ಆರು ದಿನಗಳಲ್ಲೇ 100 ಕೋಟಿ ದಾಟುವ ಮೂಲಕ ತನ್ನನ್ನು … Continue reading ‘ಕಾಟೇರಾ’ ಕಥೆ ಬರೆಸಿದ್ದು ನಾನೇ: ಶಾಕಿಂಗ್​ ಹೇಳಿಕೆ ನೀಡಿದ ಉಮಾಪತಿ ಶ್ರೀನಿವಾಸ್​