‘ಕಾಟೇರಾ’ ಕಥೆ ಬರೆಸಿದ್ದು ನಾನೇ: ಶಾಕಿಂಗ್ ಹೇಳಿಕೆ ನೀಡಿದ ಉಮಾಪತಿ ಶ್ರೀನಿವಾಸ್
ಬೆಂಗಳೂರು: ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಸಿನಿಮಾ ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸಿದೆ. ಬರೋಬ್ಬರಿ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಸಿನಿಮಾ ಮುನ್ನುಗ್ಗುತ್ತಿದೆ. ಚಾಲೆಂಜಿಂಗ್ ಸ್ವಾರ್ ದರ್ಶನ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ. ಕಥೆ, ಚಿತ್ರಕಥೆ, ಸಂಭಾಷಣೆ, ದರ್ಶನ್ ನಟನೆ, ಮೇಕಿಂಗ್ ಎಲ್ಲದರ ಬಗ್ಗೆಯೂ ಸಿನಿರಸಿಕರು ಮೆಚ್ಚಿ ಕೊಂಡಾಡುತ್ತಿದ್ದಾರೆ. ರಾಕ್ಲೈನ್ ವೆಂಕಟೇಶ್ ಸಿನಿಮಾ ನಿರ್ಮಿಸಿದ್ದಾರೆ. ಇದನ್ನೂ ಓದಿ:ಛತ್ತೀಸಗಢ: ಎನ್ಕೌಂಟರ್ನಲ್ಲಿ ಐದು ನಕ್ಸಲರ ಹತ್ಯೆ ಕಾಟೇರಾ ಬಿಡುಗಡೆಯಾದ ಮೊದಲ ವಾರದಲ್ಲಿ ಆರು ದಿನಗಳಲ್ಲೇ 100 ಕೋಟಿ ದಾಟುವ ಮೂಲಕ ತನ್ನನ್ನು … Continue reading ‘ಕಾಟೇರಾ’ ಕಥೆ ಬರೆಸಿದ್ದು ನಾನೇ: ಶಾಕಿಂಗ್ ಹೇಳಿಕೆ ನೀಡಿದ ಉಮಾಪತಿ ಶ್ರೀನಿವಾಸ್
Copy and paste this URL into your WordPress site to embed
Copy and paste this code into your site to embed