More

    ರಂಗೇರಿದ ರಾಜ್ಯ ಒಕ್ಕಲಿಗರ ಸಂಘ ಚುನಾವಣೆ; ನಿರ್ದೇಶಕರ ಸ್ಥಾನಕ್ಕೆ ನಿರ್ಮಾಪಕ ಉಮಾಪತಿ ಸ್ಪರ್ಧೆ…

    ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಇಂದು ನಾಮಪತ್ರ ಸಲ್ಲಿಸುವ ಮೂಲಕ ಅಖಾಡಕ್ಕೆ ಧುಮುಕಿದ್ದಾರೆ.

    ಡಾ. ಅಂಜನಪ್ಪ ಅವರ ಬಣದಿಂದ ಒಕ್ಕಲಿಗರ ಸಂಘದ ಚುನಾವಣೆಗೆ ಉಮಾಪತಿ ಸ್ಫರ್ಧಿಸಿದ್ದಾರೆ. ನಮ್ಮ ಸಮುದಾಯ ನಮಗೆ ಸಾಕಷ್ಟು ಕೊಟ್ಟಿದೆ. ನಾವು ನಮ್ಮ ಸಮುದಾಯಕ್ಕೆ ಏನಾದರು ಕೊಡುಗೆ ಕೊಡಬೇಕೆಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

    ಅಧಿಕಾರ ಆಸೆ, ಪಬ್ಲಿಸಿಟಿಗಾಗಿ ನಾನು ಈ ಚುನಾವಣೆಗೆ ಸ್ಪರ್ಧಿಸಿಲ್ಲ. ಸಮಾಜ ಸೇವೆಯ ಉದ್ದೇಶದಿಂದ ಸ್ಪರ್ಧಿಸಿದ್ದೇನೆ ಎಂದಿದ್ದಾರೆ. ಒಕ್ಕಲಿಗರ ಸಂಘದ ಚುನಾವಣೆ ಡಿಸೆಂಬರ್ 12ಕ್ಕೆ ನಡೆಯಲಿದ್ದು, ಡಿಸೆಂಬರ್ 15ಕ್ಕೆ ಮತ ಎಣಿಕೆ ನಡೆಯಲಿದೆ. ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಿರ್ಮಾಪಕ ಉಮಾಪತಿ ನಾಮಪತ್ರ ಸಲ್ಲಿಸಿದ್ದಾರೆ.

    ಸಾಕು ನಾಯಿ ಮಾಡಿದ ಈ ಕೆಲಸಕ್ಕೆ ಅಕ್ಕ-ಪಕ್ಕದ ನಿವಾಸಿಗಳ ನಡುವೆ ಜಗಳ, ಮುಂದಾಗಿದ್ದು ದುರಂತ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts