ರಾಜಧಾನಿಯ ಈ ಪ್ರದೇಶದಲ್ಲಿ 15 ದಿನಗಳ ಕಾಲ ನಿಷೇಧಾಜ್ಞೆ: ಎಲ್ಲಿ, ಯಾಕೆ?

ಬೆಂಗಳೂರು: ಹದಿನೈದು ದಿನಗಳ ಕಾಲ ರಾಜಧಾನಿ ಬೆಂಗಳೂರಿನ ಪ್ರದೇಶವೊಂದರಲ್ಲಿ ಐದಕ್ಕಿಂತ ಹೆಚ್ಚು ಮಂದಿ ಗುಂಪುಗೂಡುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ-ಸಭೆ ಕೂಡ ನಡೆಸುವಂತಿಲ್ಲ ಎಂಬುದಾಗಿ ಬೆಂಗಳೂರು ಪೊಲೀಸ್​ ಕಮಿಷನರ್ ಸಿ.ಎಚ್​.ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಅಂದರೆ ವಿಧಾನಸೌಧದಲ್ಲಿ ಫೆ. 10ರಿಂದ ಫೆ.24ರ ವರೆಗೆ ಜಂಟಿ ಹಾಗೂ ಆಯವ್ಯಯ ಅಧಿವೇಶನಗಳು ನಡೆಯಲಿರುವುದರಿಂದ ಅವರು ಈ ಆದೇಶ ಹೊರಡಿಸಿದ್ದಾರೆ. ಅರ್ಥಾತ್, ವಿಧಾನಸೌಧದ ಸುತ್ತಮುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಫೆ. 10ರಿಂದ 24ರ ವರೆಗೆ ಅಧಿವೇಶನ ನಡೆಯುವ ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯರಾತ್ರಿ … Continue reading ರಾಜಧಾನಿಯ ಈ ಪ್ರದೇಶದಲ್ಲಿ 15 ದಿನಗಳ ಕಾಲ ನಿಷೇಧಾಜ್ಞೆ: ಎಲ್ಲಿ, ಯಾಕೆ?