ಆಸ್ತಿಗಾಗಿ ಅಸಹಾಯಕ ಅಜ್ಜಿಯನ್ನೇ ಮನೆಯಿಂದ ಹೊರದಬ್ಬಿದ ಮೊಮ್ಮಗನಿಗೆ ತಕ್ಕ ಶಾಸ್ತಿ ಮಾಡಿದ ಮಧುಗಿರಿ ಎಸಿ!

ತುಮಕೂರು: ಆಸ್ತಿಗಾಗಿ ಅಸಹಾಯಕ ಅಜ್ಜಿಯನ್ನೇ ಹೊರದಬ್ಬಿದ ಪಾಪಿ ಮೊಮ್ಮಗನಿಗೆ ಉಪ ವಿಭಾಗಾಧಿಕಾರಿ ತಕ್ಕ ಶಾಸ್ತಿ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ 3ನೇ ವಾರ್ಡ್​ನಲ್ಲಿ ನಡೆದಿದೆ. 80 ವರ್ಷದ ಅಜ್ಜಿಯ ಮನೆಯನ್ನೇ ಸ್ವಂತ ಮೊಮ್ಮಗ ಆಕ್ರಮಿಸಿಕೊಂಡಿದ್ದ. ಮನೆ ಸೇರಿದ ಬಳಿಕ ಅಜ್ಜಿಯನ್ನೇ ಹೊರದಬ್ಬಿದ್ದ. 8 ತಿಂಗಳ ಹಿಂದೆ ಕಾವಲಮ್ಮನನ್ನು ಮೊಮ್ಮಗ ಮಾರುತಿ ಮನೆಯಿಂದ ಹೊರದಬ್ಬಿದ್ದ. ಕಾವಲಮ್ಮನ ಮಗಳಾದ ಲಕ್ಷ್ಮಮ್ಮ 8 ತಿಂಗಳ ಹಿಂದೆ ಕ್ಯಾನ್ಸರ್​ನಿಂದ ಮೃತಪಟ್ಟಿದ್ದಳು. ಆ ಬಳಿಕ ಮಾರುತಿ ಮನೆಯನ್ನು ಆಕ್ರಮಿಸಿಕೊಂಡಿದ್ದ. ಅಜ್ಜಿಯನ್ನು ಹೊರದಬ್ಬಿ … Continue reading ಆಸ್ತಿಗಾಗಿ ಅಸಹಾಯಕ ಅಜ್ಜಿಯನ್ನೇ ಮನೆಯಿಂದ ಹೊರದಬ್ಬಿದ ಮೊಮ್ಮಗನಿಗೆ ತಕ್ಕ ಶಾಸ್ತಿ ಮಾಡಿದ ಮಧುಗಿರಿ ಎಸಿ!