ಆಸ್ತಿಗಾಗಿ ಅಸಹಾಯಕ ಅಜ್ಜಿಯನ್ನೇ ಮನೆಯಿಂದ ಹೊರದಬ್ಬಿದ ಮೊಮ್ಮಗನಿಗೆ ತಕ್ಕ ಶಾಸ್ತಿ ಮಾಡಿದ ಮಧುಗಿರಿ ಎಸಿ!
ತುಮಕೂರು: ಆಸ್ತಿಗಾಗಿ ಅಸಹಾಯಕ ಅಜ್ಜಿಯನ್ನೇ ಹೊರದಬ್ಬಿದ ಪಾಪಿ ಮೊಮ್ಮಗನಿಗೆ ಉಪ ವಿಭಾಗಾಧಿಕಾರಿ ತಕ್ಕ ಶಾಸ್ತಿ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ 3ನೇ ವಾರ್ಡ್ನಲ್ಲಿ ನಡೆದಿದೆ. 80 ವರ್ಷದ ಅಜ್ಜಿಯ ಮನೆಯನ್ನೇ ಸ್ವಂತ ಮೊಮ್ಮಗ ಆಕ್ರಮಿಸಿಕೊಂಡಿದ್ದ. ಮನೆ ಸೇರಿದ ಬಳಿಕ ಅಜ್ಜಿಯನ್ನೇ ಹೊರದಬ್ಬಿದ್ದ. 8 ತಿಂಗಳ ಹಿಂದೆ ಕಾವಲಮ್ಮನನ್ನು ಮೊಮ್ಮಗ ಮಾರುತಿ ಮನೆಯಿಂದ ಹೊರದಬ್ಬಿದ್ದ. ಕಾವಲಮ್ಮನ ಮಗಳಾದ ಲಕ್ಷ್ಮಮ್ಮ 8 ತಿಂಗಳ ಹಿಂದೆ ಕ್ಯಾನ್ಸರ್ನಿಂದ ಮೃತಪಟ್ಟಿದ್ದಳು. ಆ ಬಳಿಕ ಮಾರುತಿ ಮನೆಯನ್ನು ಆಕ್ರಮಿಸಿಕೊಂಡಿದ್ದ. ಅಜ್ಜಿಯನ್ನು ಹೊರದಬ್ಬಿ … Continue reading ಆಸ್ತಿಗಾಗಿ ಅಸಹಾಯಕ ಅಜ್ಜಿಯನ್ನೇ ಮನೆಯಿಂದ ಹೊರದಬ್ಬಿದ ಮೊಮ್ಮಗನಿಗೆ ತಕ್ಕ ಶಾಸ್ತಿ ಮಾಡಿದ ಮಧುಗಿರಿ ಎಸಿ!
Copy and paste this URL into your WordPress site to embed
Copy and paste this code into your site to embed