ಸಮಾಜ, ದೇಶದ ಹಿತ ಕಾಪಾಡುವ ಕಾರ್ಯ

blank

ಕುಂದಾಪುರ: ಶಿವಪೂಜೆ ಮತ್ತು ಶಿವ ಭಜನೆ ಒಂದು ದಿನದ್ದಲ್ಲ, ನಮ್ಮ ಜೀವನವೇ ಶಿವಪೂಜೆಯಾಗಬೇಕು. ಸಮಾಜದ, ದೇಶದ ಹಿತ ಕಾಪಾಡುವ ಕಾರ್ಯಗಳ ಮೂಲಕ ಸದಾ ಶಂಕರನನ್ನು ಆರಾಧಿಸಬೇಕು ಮತ್ತು ಅನುಸರಿಸಬೇಕು. ಅಂತಸಾಕ್ಷಿ ಸ್ವರೂಪದಲ್ಲಿದ್ದು ನಮ್ಮನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯುವವ ಶಿವ ಎಂದು ಸಂಸ್ಥೆ ಸಂಸ್ಕೃತ ಅಧ್ಯಾಪಕ ರಾಮಕೃಷ್ಣ ಉಡುಪ ಹೇಳಿದರು.

blank

ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಮಹಾಶಿವರಾತ್ರಿಯನ್ನು ಶಾಸ್ತ್ರೋಕ್ತವಾಗಿ ಬುಧವಾರ ಆಚರಿಸಿ ಮಾತನಾಡಿದರು.
ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲ ಶರಣ ಕುಮಾರ ಮಾತನಾಡಿದರು. ಆಡಳಿತಾಧಿಕಾರಿ ವೀಣಾ ರಶ್ಮಿ ಎಂ., ಉಪಪ್ರಾಂಶುಪಾಲ ರಾಮ ದೇವಾಡಿಗ, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಭಕ್ತಿಗೀತಾ ಗಾಯನ, ಉಪವಾಸ, ಶಿವಸ್ತೋತ್ರ ಪಠಣ ಮಾಡಿದರು.

ಭಜನಾ ತರಬೇತುದಾರ ಕೃಷ್ಣ ಬಂಗೇರಗೆ ಸನ್ಮಾನ

ಶ್ರೀ ಮಹಾಲಿಂಗೇಶ್ವರ ಭಜನಾ ತಂಡದವರಿಗೆ ಗೌರವಾರ್ಪಣೆ

 

Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…