ಬಣಜಿಗ ಸಮುದಾಯದವರಿಗೆ ಅವಹೇಳನ; ಶಾಸಕ ಯತ್ನಾಳ್​ ಹಾಗೂ ಮಾಜಿ ಶಾಸಕ ಕಾಶಪ್ಪನವರ್ ವಿರುದ್ಧ ಪ್ರತಿಭಟನೆ

ಬಾಗಲಕೋಟೆ: ಬಣಜಿಗ ಸಮುದಾಯದವರಿಗೆ ಅವಹೇಳನ ಮಾಡಿದ ಹಿನ್ನೆಲೆಯಲ್ಲಿ ಹುನಗುಂದ ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹಾಗೂ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ವಿರುದ್ಧ ಬಣಜಿಗ ಸಮಾಜ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ನಡೆಯುತ್ತಿರುವ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಕಾಶಪ್ಪನವರ್, ಕೆಲಕಾಲ ಪ್ರತಿಭಟನಾಕಾರರ ಮನವೊಲಿಕೆಗೆ ಪ್ರಯತ್ನಿಸಿದರು. “ಹುಕ್ಕೇರಿಯಲ್ಲಿ ಬಣಜಿಗ ಸಮಾಜದ ಬಗ್ಗೆ ನಾನು ಮಾತನಾಡಿಲ್ಲ. ನನ್ನ ಬಗ್ಗೆ ಮಾತನಾಡಿದ್ದಕ್ಕೆ ನಾನು ಮಾತನಾಡಿದ್ದೆ. ಆದರೆ ಅದು ಸಮಾಜದ ವಿರುದ್ದ ಅಲ್ಲ. ಪಂಚಮಸಾಲಿಗರು ಮತ್ತು ಬಣಜಿಗರು ಬೀಗರಿದ್ದಂತೆ. ನಮ್ಮ … Continue reading ಬಣಜಿಗ ಸಮುದಾಯದವರಿಗೆ ಅವಹೇಳನ; ಶಾಸಕ ಯತ್ನಾಳ್​ ಹಾಗೂ ಮಾಜಿ ಶಾಸಕ ಕಾಶಪ್ಪನವರ್ ವಿರುದ್ಧ ಪ್ರತಿಭಟನೆ