ಕೆಪಿಸಿಸಿ ಕಚೇರಿ ಮುಂಭಾಗ ಹೈಡ್ರಾಮ; ಟಿಕೆಟ್‌ಗೆ ಒತ್ತಾಯಿಸಿ ಕಾರ್ಯಕರ್ತರಿಂದ ಧರಣಿ, ವಿಷ ಸೇವನೆಗೆ ಯತ್ನ

ಬೆಂಗಳೂರು: ಮೊಳಕಾಲ್ಮೂರು ಕ್ಷೇತ್ರದಲ್ಲಿ ಯೋಗೀಶ್ ಬಾಬುಗೆ ಟಿಕೆಟ್ ನೀಡಬೇಕು, ಬಿಜೆಪಿಯಿಂದ ಆಗಮಿಸಿದ ಎನ್.ವೈ. ಗೋಪಾಲಕೃಷ್ಣಗೆ ಸ್ಪರ್ಧಿಸಲು ಟಿಕೆಟ್ ಕೊಡಬಾರದೆಂದು ಆಗ್ರಹಿಸಿ ತರೀಕೆರೆ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಕಾರ್ಯಕರ್ತರು ವಿಷದ ಬಾಟಲ್‌ನೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಹೋರಾಟದ ಹಿನ್ನೆಲೆ ಕೆಪಿಸಿಸಿ ಕಚೇರಿ ಮುಂಭಾಗ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಕಚೇರಿಗೆ ಆಗಮಿಸಿ ಪ್ರತಿಭಟನಾ ನಿರತರನ್ನು ಮನವೋಲಿಸಿದ್ದಾರೆ. ಆದರೆ ಕಾರ್ಯಕರ್ತರು ಮಾತ್ರ ಪ್ರತಿಭಟನೆ ಮುಂದುವರೆಸಿದ್ದು, ನಾಯಕರಿಬ್ಬರ ಮನವೋಲಿಕೆ … Continue reading ಕೆಪಿಸಿಸಿ ಕಚೇರಿ ಮುಂಭಾಗ ಹೈಡ್ರಾಮ; ಟಿಕೆಟ್‌ಗೆ ಒತ್ತಾಯಿಸಿ ಕಾರ್ಯಕರ್ತರಿಂದ ಧರಣಿ, ವಿಷ ಸೇವನೆಗೆ ಯತ್ನ