ಸಚಿವರ ಮನೆ ಮುಂದೆಯೇ ಧರಣಿ; ಮೂರು ದಿನಗಳಿಂದ ನಡೆಯುತ್ತಿದೆ ಕೆಪಿಎಸ್​​ಸಿಯಿಂದ ಆಯ್ಕೆ ಆದವರ ಪ್ರತಿಭಟನೆ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇದ್ದ 222 ಹುದ್ದೆಗಳಿಗೆ ಕೆಪಿಎಸ್‌ಸಿ ಮೂಲಕ ನೇಮಕವಾಗಿದ್ದರೂ ಇನ್ನೂ ನೇಮಕಾತಿ ಆದೇಶ ನೀಡದಿರುವ ಸರ್ಕಾರದ ವಿಳಂಬ ನೀತಿ ಖಂಡಿಸಿ ನೇಮಕವಾದ ಅಭ್ಯರ್ಥಿಗಳು ಕಳೆದ ಮೂರು ದಿನಗಳಿಂದ ಸಚಿವ ಶ್ರೀಮಂತ ಪಾಟೀಲ ಅವರ ಮನೆ ಎದುರು ಧರಣಿ ನಡೆಸುತ್ತಿದ್ದಾರೆ. ಕೆಪಿಎಸ್‌ಸಿ ಮೂಲಕ ಈಗಾಗಲೇ 222 ಹುದ್ದೆಗಳನ್ನು ನೇಮಿಸಿಕೊಂಡು ಈಗಾಗಲೇ ಒಂದು ವರ್ಷ ಪೂರೈಸಲಾಗಿದೆ. ಮಾತ್ರವಲ್ಲ, ಈ ನೇಮಕಾತಿಯ ಕಾಲಾವಧಿ ಕೂಡ ಮುಗಿಯುವ ಹಂತಕ್ಕೂ ಬಂದು ತಲುಪಿದೆ. ಇಷ್ಟಾಗಿದ್ದರೂ ಅಭ್ಯರ್ಥಿಗಳಿಗೆ ಇನ್ನೂ ನೇಮಕಾತಿ … Continue reading ಸಚಿವರ ಮನೆ ಮುಂದೆಯೇ ಧರಣಿ; ಮೂರು ದಿನಗಳಿಂದ ನಡೆಯುತ್ತಿದೆ ಕೆಪಿಎಸ್​​ಸಿಯಿಂದ ಆಯ್ಕೆ ಆದವರ ಪ್ರತಿಭಟನೆ