ರಾಜಭವನದ ಮುಂದೆ ಕುರಿ ಮಂದೆ ಜೊತೆ ಪ್ರತಿಭಟನೆ; ನೋಡುತ್ತಾ ನಿಂತ ಪೊಲೀಸರು !
ಕೊಲ್ಕತಾ : ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ ರಾಜಭವನದ ಮುಂದೆಯೇ ಹಲವಾರು ಜನ ಬಂದು ಪ್ರತಿಭಟನಾ ಧರಣಿ ನಡೆಸುತ್ತಿರುವ ಬಗ್ಗೆ ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಜಗದೀಪ್ ಧನಕರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜಭವನದ ಮುಖ್ಯದ್ವಾರದಲ್ಲಿ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಹೇಗಿದೆ ನೋಡಿ ಎಂದು ಸಿಎಂ ಮಮತಾ ಬ್ಯಾನರ್ಜಿ ಮತ್ತು ಕೊಲ್ಕತಾ ಪೊಲೀಸ್ ಕಮಿಷನರ್ಅನ್ನು ಟ್ಯಾಗ್ ಮಾಡಿ ಟ್ವಿಟರ್ ಮೂಲಕ ತಾಕೀತು ಮಾಡಿದ್ದಾರೆ. ರಾಜಭವನದ ಉತ್ತರ ಭಾಗದ ಗೇಟ್ ಬಳಿ ನಿನ್ನೆ ಎರಡು ಗಂಟೆಗಳ ಕಾಲ ಹಲವು ಜನ ಸೇರಿ … Continue reading ರಾಜಭವನದ ಮುಂದೆ ಕುರಿ ಮಂದೆ ಜೊತೆ ಪ್ರತಿಭಟನೆ; ನೋಡುತ್ತಾ ನಿಂತ ಪೊಲೀಸರು !
Copy and paste this URL into your WordPress site to embed
Copy and paste this code into your site to embed