VIDEO| ಬಿಜೆಪಿ ಶಾಸಕನ ಬಟ್ಟೆ ಹರಿದು, ಹಿಗ್ಗಾಮುಗ್ಗಾ ಥಳಿಸಿದ ಪ್ರತಿಭಟನಾನಿರತ ರೈತರು..!
ಚಂಡೀಗಢ: ಒಂದು ಗುಂಪಿನ ರೈತರು ಬಿಜೆಪಿ ಶಾಸಕರೊಬ್ಬರನ್ನು ಹಿಡಿದು ಥಳಿಸಿದ್ದಲ್ಲದೆ, ಬಟ್ಟೆ ಹರಿದು ಹಾಕಿ ಅವರ ಮೇಲೆ ಕಪ್ಪು ಮಸಿ ಸುರಿದಿರುವ ಘಟನೆ ಪಂಜಾಬ್ನ ಮುಕ್ತ್ಸರ್ ಜಿಲ್ಲೆಯ ಮಲೌತ್ನಲ್ಲಿ ಶನಿವಾರ ನಡೆದಿದೆ. ಅಬೊಹರ್ ಕ್ಷೇತ್ರದ ಬಿಜೆಪಿ ಶಾಸಕ ಅರುಣ್ ನಾರಂಗ್ ಸೇರಿದಂತೆ ಇತರೆ ಸ್ಥಳೀಯರ ನಾಯಕರನ್ನು ಪ್ರತಿಭಟನಾನಿರತ ರೈತರ ಗುಂಪೊಂದು ಸುತ್ತುವರೆದು ಥಳಿಸಿದ್ದಾರೆ. ಶಾಸಕರು ಮಲೌತ್ನಲ್ಲಿ ಸುದ್ದಿಗೋಷ್ಠಿಯನ್ನು ನಡೆಸುವಾಗ ಈ ದುರ್ಘಟನೆ ನಡೆದಿದೆ. ಅರುಣ್ ನಾರಂಗ್ ಆಗಮನಕ್ಕಾಗಿ ಪ್ರತಿಭಟನಾಕಾರರು ಮೊದಲೇ ಬಿಜೆಪಿ ಕಚೇರಿಯ ಬಳಿ ಕಾಯುತ್ತಿದ್ದರು. ನಾರಂಗ್ … Continue reading VIDEO| ಬಿಜೆಪಿ ಶಾಸಕನ ಬಟ್ಟೆ ಹರಿದು, ಹಿಗ್ಗಾಮುಗ್ಗಾ ಥಳಿಸಿದ ಪ್ರತಿಭಟನಾನಿರತ ರೈತರು..!
Copy and paste this URL into your WordPress site to embed
Copy and paste this code into your site to embed