VIDEO| ಬಿಜೆಪಿ ಶಾಸಕನ ಬಟ್ಟೆ ಹರಿದು, ಹಿಗ್ಗಾಮುಗ್ಗಾ ಥಳಿಸಿದ ಪ್ರತಿಭಟನಾನಿರತ ರೈತರು..!

ಚಂಡೀಗಢ: ಒಂದು ಗುಂಪಿನ ರೈತರು ಬಿಜೆಪಿ ಶಾಸಕರೊಬ್ಬರನ್ನು ಹಿಡಿದು ಥಳಿಸಿದ್ದಲ್ಲದೆ, ಬಟ್ಟೆ ಹರಿದು ಹಾಕಿ ಅವರ ಮೇಲೆ ಕಪ್ಪು ಮಸಿ ಸುರಿದಿರುವ ಘಟನೆ ಪಂಜಾಬ್​ನ ಮುಕ್ತ್​ಸರ್​ ಜಿಲ್ಲೆಯ ಮಲೌತ್​ನಲ್ಲಿ ಶನಿವಾರ ನಡೆದಿದೆ. ಅಬೊಹರ್​ ಕ್ಷೇತ್ರದ ಬಿಜೆಪಿ ಶಾಸಕ ಅರುಣ್​ ನಾರಂಗ್​ ಸೇರಿದಂತೆ ಇತರೆ ಸ್ಥಳೀಯರ ನಾಯಕರನ್ನು ಪ್ರತಿಭಟನಾನಿರತ ರೈತರ ಗುಂಪೊಂದು ಸುತ್ತುವರೆದು ಥಳಿಸಿದ್ದಾರೆ. ಶಾಸಕರು ಮಲೌತ್​ನಲ್ಲಿ ಸುದ್ದಿಗೋಷ್ಠಿಯನ್ನು ನಡೆಸುವಾಗ ಈ ದುರ್ಘಟನೆ ನಡೆದಿದೆ. ಅರುಣ್​ ನಾರಂಗ್​ ಆಗಮನಕ್ಕಾಗಿ ಪ್ರತಿಭಟನಾಕಾರರು ಮೊದಲೇ ಬಿಜೆಪಿ ಕಚೇರಿಯ ಬಳಿ ಕಾಯುತ್ತಿದ್ದರು. ನಾರಂಗ್​ … Continue reading VIDEO| ಬಿಜೆಪಿ ಶಾಸಕನ ಬಟ್ಟೆ ಹರಿದು, ಹಿಗ್ಗಾಮುಗ್ಗಾ ಥಳಿಸಿದ ಪ್ರತಿಭಟನಾನಿರತ ರೈತರು..!