ವೇದಿಕೆಯಲ್ಲಿ ಪತ್ನಿಯನ್ನು ಕೂರಿಸಿಕೊಂಡ ರೇಣುಕಾಚಾರ್ಯ; ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ

ದಾವಣಗೆರೆ: ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಪತ್ನಿಗೂ ಕುರ್ಚಿ ಕೊಡುವ ಮೂಲಕ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ರೇಣುಕಾಚಾರ್ಯ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ನಡೆದ ಉಪವಿಭಾಗಾಧಿಕಾರಿ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಈ ಶಿಷ್ಟಾಚಾರ ಉಲ್ಲಂಘನೆ ಆಗಿದೆ. ಶಾಸಕ ರೇಣುಕಾಚಾರ್ಯ ಹಟಕ್ಕೆ ಬಿದ್ದು ಹೊನ್ನಾಳಿಯಲ್ಲಿ ಈ ಉಪವಿಭಾಗಾಧಿಕಾರಿ ಕಚೇರಿ ತೆರೆಯಲು ಕಾರಣವಾಗಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ್, ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಗೈರಾಗಿದ್ದರು. ಇಂದು ಈ ಉಪವಿಭಾಗಾಧಿಕಾರಿ ಕಚೇರಿ ಉದ್ಘಾಟನೆ ಸಂದರ್ಭ … Continue reading ವೇದಿಕೆಯಲ್ಲಿ ಪತ್ನಿಯನ್ನು ಕೂರಿಸಿಕೊಂಡ ರೇಣುಕಾಚಾರ್ಯ; ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ