ಭೋಪಾಲ್: ಮಧ್ಯಪ್ರದೇಶ ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು ಬಹುಮತ ಸಾಬೀತುಪಡಿಸಿದ ಬಳಿಕವಷ್ಟೇ ಅಧಿಕಾರದಲ್ಲಿ ಉಳಿಯಲಿದೆ. ಇಂದು ವಿಶ್ವಾಸಮತ ಯಾಚನೆ ನಡೆಯಬೇಕಿತ್ತು. ಆದರೆ ಕರೊನಾ ವೈರಸ್ ಹಿನ್ನೆಲೆಯಲ್ಲಿ ಕಲಾಪವನ್ನು ಮಾರ್ಚ್ 26ಕ್ಕೆ ಮುಂದೂಡಲಾಗಿತ್ತು. ಹಾಗಾಗಿ ಸದ್ಯದ ಮಟ್ಟಿಗೆ ಕಮಲನಾಥ್ ಸೇಫ್ ಆಗಿದ್ದರು. ಆದರೆ ಇದೀಗ ಮಧ್ಯಪ್ರದೇಶ ರಾಜಕೀಯಕ್ಕೆ ಒಂದು ಟ್ವಿಸ್ಟ್ ಸಿಕ್ಕಿದೆ. ಮಾ.17(ಮಂಗಳವಾರ)ರಂದೇ ಬಹುಮತ ಸಾಬೀತು ಪಡಿಸಿ ಎಂದು ರಾಜ್ಯಪಾಲ ಲಾಲ್ ಜೀ ಟಂಡನ್ ಮುಖ್ಯಮಂತ್ರಿ ಕಮಲ್ನಾಥ್ಗೆ ಪತ್ರ ಬರೆದಿದ್ದಾರೆ. ಮಂಗಳವಾರ ವಿಶ್ವಾಸಮತ ಯಾಚನೆ ಮಾಡಬೇಕು. ಒಂದೊಮ್ಮೆ … Continue reading ಮಾ.26ರವರೆಗೆ ತೊಂದರೆಯಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದ ಮಧ್ಯಪ್ರದೇಶ ಸಿಎಂ ಕಮಲನಾಥ್ಗೆ ರಾಜ್ಯಪಾಲರಿಂದ ದೊಡ್ಡ ಶಾಕ್…
Copy and paste this URL into your WordPress site to embed
Copy and paste this code into your site to embed