ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡಿದ್ದೇಕೆ: ಸಚಿವ ಅಶ್ವಥ್​ ನಾರಾಯಣಗೆ ಡಿ.ಕೆ. ಶಿವಕುಮಾರ್ ಹೀಗಂದಿದ್ದು ಯಾಕೆ?

ಬೆಂಗಳೂರು: ಮಾಧ್ಯಮಗಳು ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಪ್ರಭಾವಿ ಸಚಿವರ ಪಾತ್ರ ಇದೆ ಎಂದು ಬಿಚ್ಚಿಟ್ಟಿದ್ದಾರೆ. ನಾನು ಅದರ ಬಗ್ಗೆ ಮಾತನಾಡಿದ್ದು, ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ್ ಹೆಗಲು ಮುಟ್ಟಿ ನೋಡಿಕೊಂಡಿದ್ದೇಕೆ?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಈ ಪ್ರಕರಣದ ವಿಚಾರವಾಗಿ ನನ್ನ ವಿರುದ್ಧ ದಾಖಲೆ ಇದ್ದರೆ ಶಿವಕುಮಾರ್ ಅವರು ಪ್ರಕಟಿಸಲಿ ಎಂದು ಸಚಿವ ಅಶ್ವಥ್ ನಾರಾಯಣ್ ಅವರು ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ … Continue reading ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡಿದ್ದೇಕೆ: ಸಚಿವ ಅಶ್ವಥ್​ ನಾರಾಯಣಗೆ ಡಿ.ಕೆ. ಶಿವಕುಮಾರ್ ಹೀಗಂದಿದ್ದು ಯಾಕೆ?